ಬ್ರೇಕಿಂಗ್ ನ್ಯೂಸ್
14-10-23 12:39 pm Mangalore Correspondent ಕರಾವಳಿ
ಮಂಗಳೂರು, ಅ.14: ಇಸ್ರೇಲ್ ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ಮಂಗಳೂರಿನ ವ್ಯಕ್ತಿಯೊಬ್ಬ ವಿಡಿಯೋ ಮಾಡಿದ್ದಾನೆ. ಹಮಾಸ್ ಉಗ್ರರನ್ನು ಬೆಂಬಲಿಸಿ ಪ್ರಾರ್ಥನೆ ನಡೆಸುವಂತೆ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಮಂಗಳೂರು ನಗರದ ಬಂದರು ಬಳಿಯ ಕಂದುಕ ಪ್ರದೇಶದ ನಿವಾಸಿಯಾಗಿರುವ ಜಾಕಿರ್ ಎಂಬಾತ ಈ ವಿಡಿಯೋ ಮಾಡಿದ್ದಾನೆ. ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳೆಂದು ಕರೆದಿರುವ ಈತ, ಹಮಾಸ್ ಉಗ್ರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ್ದಾನೆ.
ಪ್ಯಾಲಿಸ್ಟೈನ್, ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲೆಂದು ಪ್ರಾರ್ಥಿಸಲು ಹೇಳಿದ್ದಾನೆ. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ್ದಾನೆ. ಬಂದರು ಪ್ರದೇಶದಲ್ಲಿ ತಾಲಿಬಾನ್ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುವ ಝಾಕಿರ್, ತಾಲಿಬಾನ್ ಉಗ್ರರ ರೀತಿ ಕುರ್ತಾ, ತಲೆಗೆ ರುಮಾಲು ತೊಟ್ಟ ವೇಷದಲ್ಲಿ ಕಾಣಿಸಿಕೊಳ್ಳುತ್ತಾನೆ. ಹಿಂದಿನಿಂದಲೂ ಈತ ಇದೇ ರೀತಿಯ ವೇಷದಲ್ಲಿ ಈ ಭಾಗದಲ್ಲಿ ಕಾಣಿಸಿಕೊಳ್ಳುತ್ತಿದ್ದ. 2019ರ ಸಿಎಎ ಪ್ರತಿಭಟನೆ ಸಂದರ್ಭದಲ್ಲಿಯೂ ಮುಂಚೂಣಿಯಲ್ಲಿದ್ದ.
ನಿನ್ನೆ ಶುಕ್ರವಾರ ಹೆಚ್ಚಿನ ಮಸೀದಿಗಳಲ್ಲಿ ಪ್ಯಾಲೆಸ್ತೀನ್ ಪರವಾಗಿ ಪ್ರಾರ್ಥನೆ ನಡೆಸಲಾಗಿದೆ. ಇದೇ ವಿಚಾರದಲ್ಲಿ ಮಂಗಳೂರಿನ ರಾವ್ ಅಂಡ್ ರಾವ್ ವೃತ್ತದಲ್ಲಿ ಶುಕ್ರವಾರ ಮಧ್ಯಾಹ್ನ ಮುಸ್ಲಿಂ ಸಂಘಟನೆಯೊಂದು ಮೌನ ಪ್ರತಿಭಟನೆಗೆ ಸಜ್ಜಾಗಿತ್ತು. ಆದರೆನ ಕೊನೆ ಕ್ಷಣದಲ್ಲಿ ಧಾರ್ಮಿಕ ಮುಖಂಡರ ಸೂಚನೆಯಂತೆ ಪ್ರತಿಭಟನೆ ಕೈಬಿಡಲಾಗಿತ್ತು.
ಝಾಕಿರ್ ವಿಡಿಯೋ ಬಗ್ಗೆ ಹಿಂದು ಸಂಘಟನೆಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು ಉಗ್ರರನ್ನು ಬೆಂಬಲಿಸಿದ ಆತನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿವೆ. ಈ ಬಗ್ಗೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿವೆ.
#Mangalore #Muslim man video dressed up like #ISIS requesting to supoort #Hamas goes viral. In the video he is seen requesting poeople to join hands with Hamas #israel #breakingnews pic.twitter.com/LA9Wad5BVJ
— Headline Karnataka (@hknewsonline) October 14, 2023
Mangalore Muslim man video dressed up like ISIS requesting to supoort Hamas goes viral. It is said that he is a resident of Bunder in Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm