ಬ್ರೇಕಿಂಗ್ ನ್ಯೂಸ್
16-10-23 04:10 pm Mangalore Correspondent ಕರಾವಳಿ
ಮಂಗಳೂರು, ಅ.16: ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ಕುದ್ರೋಳಿ ಕ್ಷೇತ್ರದಲ್ಲಿ ಜಾತಿ ಮತ ಬೇಧವಿಲ್ಲದೆ ನಡೆಯುತ್ತಿರುವ ಉತ್ಸವ ಮಾದರಿ ಎಂದು ಸಿರೋ- ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕುಝಿ ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಐತಿಹಾಸಿಕ ದಸರಾ ಮಹೋತ್ಸವದಲ್ಲಿ ಸೋಮವಾರ ಪಾಲ್ಗೊಂಡು ದೇವರ ದರುಶನ ಪಡೆದು ಕ್ಷೇತ್ರದ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು.



ಕುದ್ರೋಳಿ ಕ್ಷೇತ್ರದ ಪರವಾಗಿ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್. , ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ರಾಧಾಕೃಷ್ಣ, ಮುಂಬೈ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಚೇರ್ಮನ್ ಸೂರ್ಯಕಾಂತ್ ಜೆ. ಸುವರ್ಣ ಆತ್ಮೀಯವಾಗಿ ಸ್ವಾಗತಿಸಿದರು.
ಕಂಕನಾಡಿ ಆಲ್ಫೋನ್ಸ್ ಚರ್ಚ್ ಧರ್ಮಗುರು ಫಾ.ಮಾಣಿ, ಬೆಳ್ತಂಗಡಿ ಧರ್ಮಪ್ರಾಂತ್ಯ ಪಿಆರ್ಓ ಸೆಬಾಸ್ಟಿಯನ್ ಕೆ.ವಿ ಜತೆಗಿದ್ದರು.
Bishop Lawrence Mukkuzhy Syro-Malabar Catholic bishop of Diocese of Belthangady visits Kudroli Dasara in Mangalore 2023
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm