ಬ್ರೇಕಿಂಗ್ ನ್ಯೂಸ್
16-10-23 05:31 pm Mangalore Correspondent ಕರಾವಳಿ
ಮಂಗಳೂರು, ಅ.16: ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಮಾದರಿಯ ವಾತಾವರಣ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ.
ಲಕ್ಷದ್ವೀಪ, ನೈರುತ್ಯ ಅರಬ್ಬೀ ಸಮುದ್ರ ಮತ್ತು ಕೇರಳ ಕರಾವಳಿಯ ಮಧ್ಯೆ ಸಮುದ್ರ ಮಟ್ಟದಿಂದ ಮೂರು ಕಿಮೀ ಎತ್ತರದಲ್ಲಿ ಚಂಡಮಾರುತ ಮಾದರಿ ವರ್ತುಲ ಉಂಟಾಗಿದ್ದು, ಇದರಿಂದಾಗಿ ಅರಬ್ಬೀ ಸಮುದ್ರ ಮತ್ತು ಕರ್ನಾಟಕ, ಕೇರಳ ಕರಾವಳಿಯಲ್ಲಿ ಅ.17ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಮಾರುತಗಳು ಉತ್ತರ ಭಾಗದತ್ತ ಚಲಿಸಲಿದೆ ಎಂದು ಮಂಗಳೂರಿನ ಬಂದರು ಪ್ರಾಧಿಕಾರ(ಎನ್ಎಂಪಿಎ) ಕೇಂದ್ರ ಹವಾಮಾನ ಇಲಾಖೆಯ ಮಾಹಿತಿ ಆಧರಿಸಿ ಹೇಳಿಕೆ ಬಿಡುಗಡೆ ಮಾಡಿದೆ.
ಹೀಗಾಗಿ ಎನ್ಎಂಪಿಎ ಬಂದರಿಗೆ ಆಗಮಿಸುವ ಹಡಗು, ಇನ್ನಿತರ ಎಲ್ಲ ರೀತಿಯ ಕಾರ್ಗೋ ಹಡಗುಗಳು ಸೂಕ್ತ ಮುಂಜಾಗ್ರತೆ ವಹಿಸಬೇಕೆಂದು ಸೂಚನೆ ನೀಡಲಾಗಿದೆ. ಅಲ್ಲದೆ, ಕರಾವಳಿಯಲ್ಲಿ ಮೀನುಗಾರಿಕೆ ನಡೆಸದಂತೆ ಮುಂಜಾಗ್ರತೆ ವಹಿಸಬೇಕು. ಎನ್ಎಂಪಿಎಂ ಬಂದರಿನಲ್ಲಿ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ.
ಕೇಂದ್ರ ಹವಾಮಾನ ಇಲಾಖೆಯ ಸೂಚನೆಯಲ್ಲಿ ವಾಯು ಮಾರುತಗಳು ಬಂಗಾಳ ಕೊಲ್ಲಿಯಿಂದ ಅರಬ್ಬೀ ಸಮುದ್ರದತ್ತ ಚಲಿಸುತ್ತಿದ್ದು, ದಕ್ಷಿಣ ಭಾರತದ ತಮಿಳುನಾಡು, ಕೇರಳ, ಕರ್ನಾಟಕದ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ತಿಳಿಸಲಾಗಿದೆ.
Cyclone Brewing in Arabian Sea heavy rains expected in Mangalore for the next two days. A low-pressure area could form in Arabian Sea by tonight, that may eventually give gateway to the first post-monsoon cyclone. While it is too early for any concrete forecast, weather models are predicting that conditions are building up over the southeastern parts of the Arabian Sea of a cyclonic circulation.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm