ಬ್ರೇಕಿಂಗ್ ನ್ಯೂಸ್
16-10-23 08:51 pm Mangalore Correspondent ಕರಾವಳಿ
ಉಳ್ಳಾಲ, ಅ.16: ಜಿಟಿ ಜಿಟಿ ಸುರಿಯುತ್ತಿರುವ ಮಳೆಯ ನಡುವೆ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ಸಂಜೆ ಲಾರಿ, ನಾಲ್ಕು ಕಾರು, ಪಿಕ್ ಅಪ್, ಸಿಟಿ ಬಸ್ ನಡುವೆ ಸರಣಿ ಅಪಘಾತ ನಡೆದಿದ್ದು ಹೆದ್ದಾರಿ ಸಂಚಾರದಲ್ಲಿ ಗಂಟೆಗಟ್ಟಲೆ ವ್ಯತ್ಯಯ ಉಂಟಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಮೈಸೂರು ದಸರಾ ಬಂದೋಬಸ್ತಿಗೆ ತೆರಳಿದ್ದ ಕಾರಣ ಟ್ರಾಫಿಕ್ ಸಮಸ್ಯೆಗೀಡಾದ ವಾಹನ ಸವಾರರು ಕಿರಿ ಕಿರಿ ಅನುಭವಿಸಿದರು. ಜಿಟಿ, ಜಿಟಿ ಸುರಿಯುತ್ತಿದ್ದ ಮಳೆಗೆ ನೇತ್ರಾವತಿ ಸೇತುವೆಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಹಿಂದಿನಿಂದ ಧಾವಿಸುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದ್ದು ಅದರ ಹಿಂದಿನ ಮೂರು ಕಾರು, ಪಿಕ್ ಅಪ್ ವಾಹನ, ಸಿಟಿ ಬಸ್ಸುಗಳು ಒಂದಕ್ಕೊಂದು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದೆ.




ಘಟನೆಯಿಂದ ವಾಹನ ಸವಾರರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸರಣಿ ಅಪಘಾತದಿಂದ ಹೆದ್ದಾರಿ ಉದ್ದಕ್ಕೂ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಪಿಐ ರಮೇಶ್ ಹಾಣಾಪುರ ಸೇರಿದಂತೆ ಹೆಚ್ಚಿನ ಟ್ರಾಫಿಕ್ ಪೊಲೀಸರನ್ನ ಮೈಸೂರು ದಸರಾಕ್ಕೆ ನಿಯೋಜನೆ ಮಾಡಿರುವುದರಿಂದ ಹೆದ್ದಾರಿ ಸಂಚಾರದಲ್ಲಿ ರಾತ್ರಿ ವರೆಗೂ ವ್ಯತ್ಯಯವಾಗಿದ್ದು ವಾಹನ ಸವಾರರು, ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಯಿತು.
Serial accident at Netravati bridge at Ullal in Mangalore.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm