ಬ್ರೇಕಿಂಗ್ ನ್ಯೂಸ್
16-10-23 08:51 pm Mangalore Correspondent ಕರಾವಳಿ
ಉಳ್ಳಾಲ, ಅ.16: ಜಿಟಿ ಜಿಟಿ ಸುರಿಯುತ್ತಿರುವ ಮಳೆಯ ನಡುವೆ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ಸಂಜೆ ಲಾರಿ, ನಾಲ್ಕು ಕಾರು, ಪಿಕ್ ಅಪ್, ಸಿಟಿ ಬಸ್ ನಡುವೆ ಸರಣಿ ಅಪಘಾತ ನಡೆದಿದ್ದು ಹೆದ್ದಾರಿ ಸಂಚಾರದಲ್ಲಿ ಗಂಟೆಗಟ್ಟಲೆ ವ್ಯತ್ಯಯ ಉಂಟಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಮೈಸೂರು ದಸರಾ ಬಂದೋಬಸ್ತಿಗೆ ತೆರಳಿದ್ದ ಕಾರಣ ಟ್ರಾಫಿಕ್ ಸಮಸ್ಯೆಗೀಡಾದ ವಾಹನ ಸವಾರರು ಕಿರಿ ಕಿರಿ ಅನುಭವಿಸಿದರು. ಜಿಟಿ, ಜಿಟಿ ಸುರಿಯುತ್ತಿದ್ದ ಮಳೆಗೆ ನೇತ್ರಾವತಿ ಸೇತುವೆಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಹಿಂದಿನಿಂದ ಧಾವಿಸುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದ್ದು ಅದರ ಹಿಂದಿನ ಮೂರು ಕಾರು, ಪಿಕ್ ಅಪ್ ವಾಹನ, ಸಿಟಿ ಬಸ್ಸುಗಳು ಒಂದಕ್ಕೊಂದು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದೆ.




ಘಟನೆಯಿಂದ ವಾಹನ ಸವಾರರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸರಣಿ ಅಪಘಾತದಿಂದ ಹೆದ್ದಾರಿ ಉದ್ದಕ್ಕೂ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಪಿಐ ರಮೇಶ್ ಹಾಣಾಪುರ ಸೇರಿದಂತೆ ಹೆಚ್ಚಿನ ಟ್ರಾಫಿಕ್ ಪೊಲೀಸರನ್ನ ಮೈಸೂರು ದಸರಾಕ್ಕೆ ನಿಯೋಜನೆ ಮಾಡಿರುವುದರಿಂದ ಹೆದ್ದಾರಿ ಸಂಚಾರದಲ್ಲಿ ರಾತ್ರಿ ವರೆಗೂ ವ್ಯತ್ಯಯವಾಗಿದ್ದು ವಾಹನ ಸವಾರರು, ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಯಿತು.
Serial accident at Netravati bridge at Ullal in Mangalore.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm