ಬ್ರೇಕಿಂಗ್ ನ್ಯೂಸ್
17-10-23 06:04 pm Mangalore Correspondent ಕರಾವಳಿ
ಮಂಗಳೂರು, ಅ.17: ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನ ಆಡಳಿತ ಮಂಡಳಿ ನವರಾತ್ರಿ ಉತ್ಸವ ಸಂದರ್ಭದಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಿದಕ್ಕೆ ಅಭಿನಂದನೆಗಳು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ ದತ್ತಿ ಇಲಾಖೆಯ ಕಾನೂನಿನ ಅನ್ವಯ ಇದೇ ರೀತಿಯಲ್ಲಿ ಜಾತ್ರೆ ಸಂದರ್ಭದಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬೇಕಾಗಿ ವಿನಂತಿಸುತ್ತೇವೆ ಎಂದು ವಿಶ್ವ ಹಿಂದು ಪರಿಷದ್ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ ದತ್ತನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತ ಮಂಗಳಾದೇವಿ ದೇವಸ್ಥಾನದಲ್ಲಿ ಎರಡನೇ ಬಾರಿ ಏಲಂ ಕರೆದು ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಕೊಟ್ಟಿದ್ದು ಸರಿಯಲ್ಲ, ದತ್ತಿ ಇಲಾಖೆಯ ಕಾನೂನಿನ ಅನ್ವಯ ರಥ ಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಬಡ ಹಿಂದೂ ವ್ಯಾಪಾರಸ್ಥರು ಈ ಜಾತ್ರೆ ವ್ಯಾಪಾರ ನಂಬಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಹಾಗಾಗಿ ತಾವೆಲ್ಲರೂ ಕೇಸರಿ ಧ್ವಜ ಹಾಕಿರುವ ಬಳಿ ವ್ಯಾಪಾರ ಮಾಡುವಂತೆ ಮಂಗಳಾದೇವಿ ದೇವಸ್ಥಾನಕ್ಕೆ ಬರುವ ಲಕ್ಷಾಂತರ ಭಕ್ತರಲ್ಲಿ ವಿನಂತಿಸುತ್ತೇವೆ ಎಂದು ಪುರುಷೋತ್ತಮ್ ವಿನಂತಿ ಮಾಡಿದ್ದಾರೆ.
ಬಡ ಮುಸ್ಲಿಂ ವ್ಯಾಪಾರಿಗಳಿಗೆ ನಮ್ಮ ವಿರೋಧ ಇಲ್ಲ. ಧಾರ್ಮಿಕ ಕ್ಷೇತ್ರ ನಮ್ಮ ಹಕ್ಕು. ಹಾಗಾಗಿ ದತ್ತಿ ಇಲಾಖೆ ಕಾನೂನು ಅನ್ವಯ ರಥಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ. ತಾವುಗಳು ರಥಬೀದಿ ಬಿಟ್ಟು ಬೇರೆ ಕಡೆ ವ್ಯಾಪಾರ ಮಾಡಿ ನಮ್ಮ ಅಭ್ಯಂತರವಿಲ್ಲ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಪುರುಷೋತ್ತಮ್ ತಿಳಿಸಿದ್ದಾರೆ.
Congratulations to the management of the historic Mangaladevi Temple for allowing Hindu traders to trade in the market during the Navratri festival.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm