ಬ್ರೇಕಿಂಗ್ ನ್ಯೂಸ್
17-10-23 06:04 pm Mangalore Correspondent ಕರಾವಳಿ
ಮಂಗಳೂರು, ಅ.17: ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನ ಆಡಳಿತ ಮಂಡಳಿ ನವರಾತ್ರಿ ಉತ್ಸವ ಸಂದರ್ಭದಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಿದಕ್ಕೆ ಅಭಿನಂದನೆಗಳು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ ದತ್ತಿ ಇಲಾಖೆಯ ಕಾನೂನಿನ ಅನ್ವಯ ಇದೇ ರೀತಿಯಲ್ಲಿ ಜಾತ್ರೆ ಸಂದರ್ಭದಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬೇಕಾಗಿ ವಿನಂತಿಸುತ್ತೇವೆ ಎಂದು ವಿಶ್ವ ಹಿಂದು ಪರಿಷದ್ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ ದತ್ತನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತ ಮಂಗಳಾದೇವಿ ದೇವಸ್ಥಾನದಲ್ಲಿ ಎರಡನೇ ಬಾರಿ ಏಲಂ ಕರೆದು ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಕೊಟ್ಟಿದ್ದು ಸರಿಯಲ್ಲ, ದತ್ತಿ ಇಲಾಖೆಯ ಕಾನೂನಿನ ಅನ್ವಯ ರಥ ಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಬಡ ಹಿಂದೂ ವ್ಯಾಪಾರಸ್ಥರು ಈ ಜಾತ್ರೆ ವ್ಯಾಪಾರ ನಂಬಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಹಾಗಾಗಿ ತಾವೆಲ್ಲರೂ ಕೇಸರಿ ಧ್ವಜ ಹಾಕಿರುವ ಬಳಿ ವ್ಯಾಪಾರ ಮಾಡುವಂತೆ ಮಂಗಳಾದೇವಿ ದೇವಸ್ಥಾನಕ್ಕೆ ಬರುವ ಲಕ್ಷಾಂತರ ಭಕ್ತರಲ್ಲಿ ವಿನಂತಿಸುತ್ತೇವೆ ಎಂದು ಪುರುಷೋತ್ತಮ್ ವಿನಂತಿ ಮಾಡಿದ್ದಾರೆ.
ಬಡ ಮುಸ್ಲಿಂ ವ್ಯಾಪಾರಿಗಳಿಗೆ ನಮ್ಮ ವಿರೋಧ ಇಲ್ಲ. ಧಾರ್ಮಿಕ ಕ್ಷೇತ್ರ ನಮ್ಮ ಹಕ್ಕು. ಹಾಗಾಗಿ ದತ್ತಿ ಇಲಾಖೆ ಕಾನೂನು ಅನ್ವಯ ರಥಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ. ತಾವುಗಳು ರಥಬೀದಿ ಬಿಟ್ಟು ಬೇರೆ ಕಡೆ ವ್ಯಾಪಾರ ಮಾಡಿ ನಮ್ಮ ಅಭ್ಯಂತರವಿಲ್ಲ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಪುರುಷೋತ್ತಮ್ ತಿಳಿಸಿದ್ದಾರೆ.
Congratulations to the management of the historic Mangaladevi Temple for allowing Hindu traders to trade in the market during the Navratri festival.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm