ಬ್ರೇಕಿಂಗ್ ನ್ಯೂಸ್
17-10-23 09:56 pm Mangalore Correspondent ಕರಾವಳಿ
ಪುತ್ತೂರು, ಅ.17: ಸಿಡಿಲಿನ ಹೊಡೆತಕ್ಕೆ ಶಾರ್ಟ್ ಸರ್ಕಿಟ್ ಸಂಭವಿಸಿ ಫೋಟೊ ಸ್ಟೂಡಿಯೋ ಸುಟ್ಟು ಭಸ್ಮವಾದ ಘಟನೆ ಪುತ್ತೂರಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.
ಪುತ್ತೂರಿನ ಹೃದಯ ಭಾಗದಲ್ಲಿನ ಜಿಎಲ್ ಕಾಂಪ್ಲೆಕ್ಸ್ ಕಟ್ಟಡದಲ್ಲಿರುವ ಏಡ್ ಲ್ಯಾಬ್ ಸುಟ್ಟು ಭಸ್ಮವಾದ ಪೋಟೊ ಸ್ಟುಡಿಯೋ. ಸಿಡಿಲು ಬಡಿದು ಒಳಗಿದ್ದ ಕಂಪ್ಯೂಟರ್ ಇನ್ನಿತರ ಉಪಕರಣ, ವಯರಿಂಗ್ ಪೂರ್ತಿ ಭಸ್ಮವಾದ್ರೂ ಅಲ್ಲಿಯೇ ಇದ್ದ ಸಿಬಂದಿ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಕಂಪ್ಯೂಟರ್ ಸಿಸ್ಟಂ, ಫೋಟೊ ಮೆಷಿನರಿ, ಪ್ಯಾನ್, ಫೋಟೊ ಆಲ್ಬಂ, ಇನ್ನಿತರ ವಸ್ತಗಳು ಸುಟ್ಟು ಕರಕಲಾಗಿವೆ. ಪೊನ್ನಪ್ಪ ಎಂಬವರಿಗೆ ಈ ಅಡ್ಲ್ಯಾಬ್ ಸ್ಟುಡಿಯೋ ಸೇರಿದ್ದು ಸುಮಾರು 6 ಲಕ್ಷ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಅಗ್ನಿಶಾಮಕ ದಳ, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸೋಮವಾರ ಸಂಜೆ ವಾಮಂಜೂರಿನಲ್ಲಿ ಗೋಪಾಲ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದು ವಯರಿಂಗ್, ಇಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಹೋಗಿದ್ದವು. ತಾಯಿ, ಮಗಳ ಕಿವಿಗೆ ಹಾನಿಯಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದರು.
A photo studio in Puttur was gutted in a fire on Tuesday evening after a short circuit occurred due to lightning. Aid Lab, located in the GL Complex building in the heart of Puttur, was gutted in the fire photo studio. Though the lightning struck the computer and other equipment and wiring inside, the staff who were present there were lucky to escape unhurt.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm