ಬ್ರೇಕಿಂಗ್ ನ್ಯೂಸ್
17-10-23 10:13 pm Mangalore Correspondent ಕರಾವಳಿ
ಮಂಗಳೂರು, ಅ.17: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ನಗರದ ಕಾವೂರಿನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್ ಸರ್ಕಾರ ಎಟಿಎಂ ಸರ್ಕಾರ ಎಂದು ಘೋಷಣೆ ಕೂಗಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದು ಗುತ್ತಿಗೆದಾರರ ಮನೆಯಲ್ಲಿ ರಾಶಿ ರಾಶಿ ಹಣ ಸಿಕ್ಕಿದ್ದು ಸರ್ಕಾರದ ಖಜಾನೆಯ ಹಣ ನೇರವಾಗಿ ಸಿದ್ದರಾಮಯ್ಯ ಮತ್ತು ಡಿಕೆಶಿ ಮನೆಗೆ ಹೋಗಿದೆ. ಇದು ಖಜಾನೆ ಖಾಲಿ ಮಾಡಿದ ಲೂಟಿಕೋರ ಸರ್ಕಾರ. ಡಿಕೆ ಶಿವಕುಮಾರ್ ಅವರು ತಿಹಾರ್ ಜೈಲಿಗೆ ಹೋಗಿ ಬಂದಿದ್ದರು. ಇದೀಗ ಎರಡನೇ ಸಲ ತಿಹಾರ್ ಜೈಲಿಗೆ ಹೋಗಲು ಸಿದ್ದರಾಗುತ್ತಿದ್ದಾರೆ. ನಿನ್ನೆ ಸಿಕ್ಕ ಹಣ ಡಿಕೆಶಿಯದ್ದು ಅಂತ ಪತ್ರಿಕೆಗಳು, ಟಿವಿಗಳು ಹೇಳ್ತಾ ಇದೆ. ಪಂಚರಾಜ್ಯ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಎಟಿಎಂ ಆಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



ಹೊಟೇಲ್ ಗಳಲ್ಲಿ ತಿಂಡಿಗೆ ಬೆಲೆ ಇದ್ದಂತೆ ಸರ್ಕಾರಿ ಕಚೇರಿಗಳಲ್ಲಿ ರೇಟ್ ಫಿಕ್ಸ್ ಆಗಿದೆ. ವರ್ಗಾವಣೆ ಸೇರಿದಂತೆ ಯಾವುದೇ ಕೆಲಸ ಆಗಬೇಕಿದ್ದರೂ ಇಂತಿಷ್ಟು ರೇಟ್ ಕೊಡಬೇಕು. ಹೀಗಾಗಿ ಸಿದ್ದರಾಮಯ್ಯರ ಸರ್ಕಾರ 80% ಪರ್ಸಂಟೇಜ್ ಸರ್ಕಾರ ಎನ್ನುವಂತಾಗಿದೆ. ತಾಲೂಕು ಕಚೇರಿಗಳಲ್ಲಿ ತಹಶಿಲ್ದಾರ್ ರು ಲಂಚ ಕೇಳ್ತಾರೆ. ಗ್ರಾಮಗಳಲ್ಲಿ ವಿಎಗಳು ಲಂಚ ಕೇಳ್ತಾರೆ, ಪಿಡಿಓಗಳು ಲಂಚ ಕೇಳ್ತಾ ಇದಾರೆ. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರ ಮುಳುಗಿದೆ ಎಂದು ನಳಿನ್ ಕುಮಾರ್ ಹೇಳಿದರು.
Bjp leaders staged a protest at Kavoor in mangaluru alleging that the Congress government was indulging in corruption. The protest, led by BJP state president Nalin Kumar and MLA Bharat Shetty, raised slogans that the Congress government is an ATM government.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm