ಬ್ರೇಕಿಂಗ್ ನ್ಯೂಸ್
17-10-23 10:13 pm Mangalore Correspondent ಕರಾವಳಿ
ಮಂಗಳೂರು, ಅ.17: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ನಗರದ ಕಾವೂರಿನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್ ಸರ್ಕಾರ ಎಟಿಎಂ ಸರ್ಕಾರ ಎಂದು ಘೋಷಣೆ ಕೂಗಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದು ಗುತ್ತಿಗೆದಾರರ ಮನೆಯಲ್ಲಿ ರಾಶಿ ರಾಶಿ ಹಣ ಸಿಕ್ಕಿದ್ದು ಸರ್ಕಾರದ ಖಜಾನೆಯ ಹಣ ನೇರವಾಗಿ ಸಿದ್ದರಾಮಯ್ಯ ಮತ್ತು ಡಿಕೆಶಿ ಮನೆಗೆ ಹೋಗಿದೆ. ಇದು ಖಜಾನೆ ಖಾಲಿ ಮಾಡಿದ ಲೂಟಿಕೋರ ಸರ್ಕಾರ. ಡಿಕೆ ಶಿವಕುಮಾರ್ ಅವರು ತಿಹಾರ್ ಜೈಲಿಗೆ ಹೋಗಿ ಬಂದಿದ್ದರು. ಇದೀಗ ಎರಡನೇ ಸಲ ತಿಹಾರ್ ಜೈಲಿಗೆ ಹೋಗಲು ಸಿದ್ದರಾಗುತ್ತಿದ್ದಾರೆ. ನಿನ್ನೆ ಸಿಕ್ಕ ಹಣ ಡಿಕೆಶಿಯದ್ದು ಅಂತ ಪತ್ರಿಕೆಗಳು, ಟಿವಿಗಳು ಹೇಳ್ತಾ ಇದೆ. ಪಂಚರಾಜ್ಯ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಎಟಿಎಂ ಆಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



ಹೊಟೇಲ್ ಗಳಲ್ಲಿ ತಿಂಡಿಗೆ ಬೆಲೆ ಇದ್ದಂತೆ ಸರ್ಕಾರಿ ಕಚೇರಿಗಳಲ್ಲಿ ರೇಟ್ ಫಿಕ್ಸ್ ಆಗಿದೆ. ವರ್ಗಾವಣೆ ಸೇರಿದಂತೆ ಯಾವುದೇ ಕೆಲಸ ಆಗಬೇಕಿದ್ದರೂ ಇಂತಿಷ್ಟು ರೇಟ್ ಕೊಡಬೇಕು. ಹೀಗಾಗಿ ಸಿದ್ದರಾಮಯ್ಯರ ಸರ್ಕಾರ 80% ಪರ್ಸಂಟೇಜ್ ಸರ್ಕಾರ ಎನ್ನುವಂತಾಗಿದೆ. ತಾಲೂಕು ಕಚೇರಿಗಳಲ್ಲಿ ತಹಶಿಲ್ದಾರ್ ರು ಲಂಚ ಕೇಳ್ತಾರೆ. ಗ್ರಾಮಗಳಲ್ಲಿ ವಿಎಗಳು ಲಂಚ ಕೇಳ್ತಾರೆ, ಪಿಡಿಓಗಳು ಲಂಚ ಕೇಳ್ತಾ ಇದಾರೆ. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರ ಮುಳುಗಿದೆ ಎಂದು ನಳಿನ್ ಕುಮಾರ್ ಹೇಳಿದರು.
Bjp leaders staged a protest at Kavoor in mangaluru alleging that the Congress government was indulging in corruption. The protest, led by BJP state president Nalin Kumar and MLA Bharat Shetty, raised slogans that the Congress government is an ATM government.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm