ಬ್ರೇಕಿಂಗ್ ನ್ಯೂಸ್
17-10-23 10:13 pm Mangalore Correspondent ಕರಾವಳಿ
ಮಂಗಳೂರು, ಅ.17: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ನಗರದ ಕಾವೂರಿನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್ ಸರ್ಕಾರ ಎಟಿಎಂ ಸರ್ಕಾರ ಎಂದು ಘೋಷಣೆ ಕೂಗಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದು ಗುತ್ತಿಗೆದಾರರ ಮನೆಯಲ್ಲಿ ರಾಶಿ ರಾಶಿ ಹಣ ಸಿಕ್ಕಿದ್ದು ಸರ್ಕಾರದ ಖಜಾನೆಯ ಹಣ ನೇರವಾಗಿ ಸಿದ್ದರಾಮಯ್ಯ ಮತ್ತು ಡಿಕೆಶಿ ಮನೆಗೆ ಹೋಗಿದೆ. ಇದು ಖಜಾನೆ ಖಾಲಿ ಮಾಡಿದ ಲೂಟಿಕೋರ ಸರ್ಕಾರ. ಡಿಕೆ ಶಿವಕುಮಾರ್ ಅವರು ತಿಹಾರ್ ಜೈಲಿಗೆ ಹೋಗಿ ಬಂದಿದ್ದರು. ಇದೀಗ ಎರಡನೇ ಸಲ ತಿಹಾರ್ ಜೈಲಿಗೆ ಹೋಗಲು ಸಿದ್ದರಾಗುತ್ತಿದ್ದಾರೆ. ನಿನ್ನೆ ಸಿಕ್ಕ ಹಣ ಡಿಕೆಶಿಯದ್ದು ಅಂತ ಪತ್ರಿಕೆಗಳು, ಟಿವಿಗಳು ಹೇಳ್ತಾ ಇದೆ. ಪಂಚರಾಜ್ಯ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಎಟಿಎಂ ಆಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



ಹೊಟೇಲ್ ಗಳಲ್ಲಿ ತಿಂಡಿಗೆ ಬೆಲೆ ಇದ್ದಂತೆ ಸರ್ಕಾರಿ ಕಚೇರಿಗಳಲ್ಲಿ ರೇಟ್ ಫಿಕ್ಸ್ ಆಗಿದೆ. ವರ್ಗಾವಣೆ ಸೇರಿದಂತೆ ಯಾವುದೇ ಕೆಲಸ ಆಗಬೇಕಿದ್ದರೂ ಇಂತಿಷ್ಟು ರೇಟ್ ಕೊಡಬೇಕು. ಹೀಗಾಗಿ ಸಿದ್ದರಾಮಯ್ಯರ ಸರ್ಕಾರ 80% ಪರ್ಸಂಟೇಜ್ ಸರ್ಕಾರ ಎನ್ನುವಂತಾಗಿದೆ. ತಾಲೂಕು ಕಚೇರಿಗಳಲ್ಲಿ ತಹಶಿಲ್ದಾರ್ ರು ಲಂಚ ಕೇಳ್ತಾರೆ. ಗ್ರಾಮಗಳಲ್ಲಿ ವಿಎಗಳು ಲಂಚ ಕೇಳ್ತಾರೆ, ಪಿಡಿಓಗಳು ಲಂಚ ಕೇಳ್ತಾ ಇದಾರೆ. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರ ಮುಳುಗಿದೆ ಎಂದು ನಳಿನ್ ಕುಮಾರ್ ಹೇಳಿದರು.
Bjp leaders staged a protest at Kavoor in mangaluru alleging that the Congress government was indulging in corruption. The protest, led by BJP state president Nalin Kumar and MLA Bharat Shetty, raised slogans that the Congress government is an ATM government.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm