ಬ್ರೇಕಿಂಗ್ ನ್ಯೂಸ್
17-10-23 10:13 pm Mangalore Correspondent ಕರಾವಳಿ
ಮಂಗಳೂರು, ಅ.17: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ನಗರದ ಕಾವೂರಿನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್ ಸರ್ಕಾರ ಎಟಿಎಂ ಸರ್ಕಾರ ಎಂದು ಘೋಷಣೆ ಕೂಗಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದು ಗುತ್ತಿಗೆದಾರರ ಮನೆಯಲ್ಲಿ ರಾಶಿ ರಾಶಿ ಹಣ ಸಿಕ್ಕಿದ್ದು ಸರ್ಕಾರದ ಖಜಾನೆಯ ಹಣ ನೇರವಾಗಿ ಸಿದ್ದರಾಮಯ್ಯ ಮತ್ತು ಡಿಕೆಶಿ ಮನೆಗೆ ಹೋಗಿದೆ. ಇದು ಖಜಾನೆ ಖಾಲಿ ಮಾಡಿದ ಲೂಟಿಕೋರ ಸರ್ಕಾರ. ಡಿಕೆ ಶಿವಕುಮಾರ್ ಅವರು ತಿಹಾರ್ ಜೈಲಿಗೆ ಹೋಗಿ ಬಂದಿದ್ದರು. ಇದೀಗ ಎರಡನೇ ಸಲ ತಿಹಾರ್ ಜೈಲಿಗೆ ಹೋಗಲು ಸಿದ್ದರಾಗುತ್ತಿದ್ದಾರೆ. ನಿನ್ನೆ ಸಿಕ್ಕ ಹಣ ಡಿಕೆಶಿಯದ್ದು ಅಂತ ಪತ್ರಿಕೆಗಳು, ಟಿವಿಗಳು ಹೇಳ್ತಾ ಇದೆ. ಪಂಚರಾಜ್ಯ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಎಟಿಎಂ ಆಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



ಹೊಟೇಲ್ ಗಳಲ್ಲಿ ತಿಂಡಿಗೆ ಬೆಲೆ ಇದ್ದಂತೆ ಸರ್ಕಾರಿ ಕಚೇರಿಗಳಲ್ಲಿ ರೇಟ್ ಫಿಕ್ಸ್ ಆಗಿದೆ. ವರ್ಗಾವಣೆ ಸೇರಿದಂತೆ ಯಾವುದೇ ಕೆಲಸ ಆಗಬೇಕಿದ್ದರೂ ಇಂತಿಷ್ಟು ರೇಟ್ ಕೊಡಬೇಕು. ಹೀಗಾಗಿ ಸಿದ್ದರಾಮಯ್ಯರ ಸರ್ಕಾರ 80% ಪರ್ಸಂಟೇಜ್ ಸರ್ಕಾರ ಎನ್ನುವಂತಾಗಿದೆ. ತಾಲೂಕು ಕಚೇರಿಗಳಲ್ಲಿ ತಹಶಿಲ್ದಾರ್ ರು ಲಂಚ ಕೇಳ್ತಾರೆ. ಗ್ರಾಮಗಳಲ್ಲಿ ವಿಎಗಳು ಲಂಚ ಕೇಳ್ತಾರೆ, ಪಿಡಿಓಗಳು ಲಂಚ ಕೇಳ್ತಾ ಇದಾರೆ. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರ ಮುಳುಗಿದೆ ಎಂದು ನಳಿನ್ ಕುಮಾರ್ ಹೇಳಿದರು.
Bjp leaders staged a protest at Kavoor in mangaluru alleging that the Congress government was indulging in corruption. The protest, led by BJP state president Nalin Kumar and MLA Bharat Shetty, raised slogans that the Congress government is an ATM government.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm