ಬ್ರೇಕಿಂಗ್ ನ್ಯೂಸ್
17-10-23 10:13 pm Mangalore Correspondent ಕರಾವಳಿ
ಮಂಗಳೂರು, ಅ.17: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ನಗರದ ಕಾವೂರಿನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್ ಸರ್ಕಾರ ಎಟಿಎಂ ಸರ್ಕಾರ ಎಂದು ಘೋಷಣೆ ಕೂಗಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದು ಗುತ್ತಿಗೆದಾರರ ಮನೆಯಲ್ಲಿ ರಾಶಿ ರಾಶಿ ಹಣ ಸಿಕ್ಕಿದ್ದು ಸರ್ಕಾರದ ಖಜಾನೆಯ ಹಣ ನೇರವಾಗಿ ಸಿದ್ದರಾಮಯ್ಯ ಮತ್ತು ಡಿಕೆಶಿ ಮನೆಗೆ ಹೋಗಿದೆ. ಇದು ಖಜಾನೆ ಖಾಲಿ ಮಾಡಿದ ಲೂಟಿಕೋರ ಸರ್ಕಾರ. ಡಿಕೆ ಶಿವಕುಮಾರ್ ಅವರು ತಿಹಾರ್ ಜೈಲಿಗೆ ಹೋಗಿ ಬಂದಿದ್ದರು. ಇದೀಗ ಎರಡನೇ ಸಲ ತಿಹಾರ್ ಜೈಲಿಗೆ ಹೋಗಲು ಸಿದ್ದರಾಗುತ್ತಿದ್ದಾರೆ. ನಿನ್ನೆ ಸಿಕ್ಕ ಹಣ ಡಿಕೆಶಿಯದ್ದು ಅಂತ ಪತ್ರಿಕೆಗಳು, ಟಿವಿಗಳು ಹೇಳ್ತಾ ಇದೆ. ಪಂಚರಾಜ್ಯ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಎಟಿಎಂ ಆಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



ಹೊಟೇಲ್ ಗಳಲ್ಲಿ ತಿಂಡಿಗೆ ಬೆಲೆ ಇದ್ದಂತೆ ಸರ್ಕಾರಿ ಕಚೇರಿಗಳಲ್ಲಿ ರೇಟ್ ಫಿಕ್ಸ್ ಆಗಿದೆ. ವರ್ಗಾವಣೆ ಸೇರಿದಂತೆ ಯಾವುದೇ ಕೆಲಸ ಆಗಬೇಕಿದ್ದರೂ ಇಂತಿಷ್ಟು ರೇಟ್ ಕೊಡಬೇಕು. ಹೀಗಾಗಿ ಸಿದ್ದರಾಮಯ್ಯರ ಸರ್ಕಾರ 80% ಪರ್ಸಂಟೇಜ್ ಸರ್ಕಾರ ಎನ್ನುವಂತಾಗಿದೆ. ತಾಲೂಕು ಕಚೇರಿಗಳಲ್ಲಿ ತಹಶಿಲ್ದಾರ್ ರು ಲಂಚ ಕೇಳ್ತಾರೆ. ಗ್ರಾಮಗಳಲ್ಲಿ ವಿಎಗಳು ಲಂಚ ಕೇಳ್ತಾರೆ, ಪಿಡಿಓಗಳು ಲಂಚ ಕೇಳ್ತಾ ಇದಾರೆ. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರ ಮುಳುಗಿದೆ ಎಂದು ನಳಿನ್ ಕುಮಾರ್ ಹೇಳಿದರು.
Bjp leaders staged a protest at Kavoor in mangaluru alleging that the Congress government was indulging in corruption. The protest, led by BJP state president Nalin Kumar and MLA Bharat Shetty, raised slogans that the Congress government is an ATM government.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm