ಬ್ರೇಕಿಂಗ್ ನ್ಯೂಸ್
17-10-23 10:13 pm Mangalore Correspondent ಕರಾವಳಿ
ಮಂಗಳೂರು, ಅ.17: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ನಗರದ ಕಾವೂರಿನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್ ಸರ್ಕಾರ ಎಟಿಎಂ ಸರ್ಕಾರ ಎಂದು ಘೋಷಣೆ ಕೂಗಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದು ಗುತ್ತಿಗೆದಾರರ ಮನೆಯಲ್ಲಿ ರಾಶಿ ರಾಶಿ ಹಣ ಸಿಕ್ಕಿದ್ದು ಸರ್ಕಾರದ ಖಜಾನೆಯ ಹಣ ನೇರವಾಗಿ ಸಿದ್ದರಾಮಯ್ಯ ಮತ್ತು ಡಿಕೆಶಿ ಮನೆಗೆ ಹೋಗಿದೆ. ಇದು ಖಜಾನೆ ಖಾಲಿ ಮಾಡಿದ ಲೂಟಿಕೋರ ಸರ್ಕಾರ. ಡಿಕೆ ಶಿವಕುಮಾರ್ ಅವರು ತಿಹಾರ್ ಜೈಲಿಗೆ ಹೋಗಿ ಬಂದಿದ್ದರು. ಇದೀಗ ಎರಡನೇ ಸಲ ತಿಹಾರ್ ಜೈಲಿಗೆ ಹೋಗಲು ಸಿದ್ದರಾಗುತ್ತಿದ್ದಾರೆ. ನಿನ್ನೆ ಸಿಕ್ಕ ಹಣ ಡಿಕೆಶಿಯದ್ದು ಅಂತ ಪತ್ರಿಕೆಗಳು, ಟಿವಿಗಳು ಹೇಳ್ತಾ ಇದೆ. ಪಂಚರಾಜ್ಯ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಎಟಿಎಂ ಆಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



ಹೊಟೇಲ್ ಗಳಲ್ಲಿ ತಿಂಡಿಗೆ ಬೆಲೆ ಇದ್ದಂತೆ ಸರ್ಕಾರಿ ಕಚೇರಿಗಳಲ್ಲಿ ರೇಟ್ ಫಿಕ್ಸ್ ಆಗಿದೆ. ವರ್ಗಾವಣೆ ಸೇರಿದಂತೆ ಯಾವುದೇ ಕೆಲಸ ಆಗಬೇಕಿದ್ದರೂ ಇಂತಿಷ್ಟು ರೇಟ್ ಕೊಡಬೇಕು. ಹೀಗಾಗಿ ಸಿದ್ದರಾಮಯ್ಯರ ಸರ್ಕಾರ 80% ಪರ್ಸಂಟೇಜ್ ಸರ್ಕಾರ ಎನ್ನುವಂತಾಗಿದೆ. ತಾಲೂಕು ಕಚೇರಿಗಳಲ್ಲಿ ತಹಶಿಲ್ದಾರ್ ರು ಲಂಚ ಕೇಳ್ತಾರೆ. ಗ್ರಾಮಗಳಲ್ಲಿ ವಿಎಗಳು ಲಂಚ ಕೇಳ್ತಾರೆ, ಪಿಡಿಓಗಳು ಲಂಚ ಕೇಳ್ತಾ ಇದಾರೆ. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರ ಮುಳುಗಿದೆ ಎಂದು ನಳಿನ್ ಕುಮಾರ್ ಹೇಳಿದರು.
Bjp leaders staged a protest at Kavoor in mangaluru alleging that the Congress government was indulging in corruption. The protest, led by BJP state president Nalin Kumar and MLA Bharat Shetty, raised slogans that the Congress government is an ATM government.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm