ಬ್ರೇಕಿಂಗ್ ನ್ಯೂಸ್
17-10-23 11:07 pm Mangalore Correspondent ಕರಾವಳಿ
ಮಂಗಳೂರು, ಅ.17: ನಗರದ ಫಳ್ನೀರ್ ನಲ್ಲಿ ಎಂಎಫ್ ಸಿ ಆಹಾರ ಮಳಿಗೆಯ ಮೇಲೆ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದು, 24 ಗಂಟೆಯಲ್ಲಿ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆಗಳನ್ನು ಹಾಜರುಪಡಿಸದೇ ಇದ್ದರೆ ಕೇಂದ್ರಕ್ಕೆ ಬೀಗ ಜಡಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಎಂಎಫ್ ಸಿ ಮಳಿಗೆಯಿರುವ ಕಟ್ಟಡದ ಮಾಲಕರ ದೂರಿನಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಒಳಗೆ ಬರುತ್ತಿದ್ದಂತೆ ಮಳಿಗೆಯ ಮಾಲಕರು ತಡೆದು ತೀವ್ರ ಜಟಾಪಟಿ ನಡೆಸಿದ್ದಾರೆ. ನಾವು ತಪಾಸಣೆ ನಡೆಸುವುದಕ್ಕೆ ಆಗಮಿಸಿದ್ದು ಎಂದು ಅಧಿಕಾರಿಗಳು ಹೇಳಿದರೆ, ಹೊಟೇಲ್ ಮಾಲಕರು ಒಳಗೆ ಬಂದು ತಪಾಸಣೆ ನಡೆಸುವುದಕ್ಕೆ ಬಿಡಲ್ಲ ಎಂದು ತಡೆದಿದ್ದಾರೆ. ನಾವು ಎಲ್ಲ ಲೈಸನ್ಸ್ ಇದ್ದುಕೊಂಡೇ ವ್ಯವಹಾರ ನಡೆಸುತ್ತಿದ್ದೇವೆ. ಹೊಟೇಲ್ ಒಳಗಡೆ ಉತ್ತಮ ಸೌಲಭ್ಯವನ್ನೂ ಹೊಂದಿದ್ದೇವೆ ಎಂದು ಮಾಲಕ ಸಿದ್ದಿಕ್ ಹೇಳಿದ್ದು ಅಧಿಕಾರಿ ಸಿಬಂದಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.


ನಮ್ಮ ಆಹಾರ ಮಳಿಗೆ ಯಾವುದೇ ಕಾನೂನು ಉಲ್ಲಂಘಿಸಿಲ್ಲ. ನಾವು ಟ್ರೇಡ್ ಲೈಸನ್ಸ್ ಗಾಗಿ ಸಲ್ಲಿಸಿರುವ ಅರ್ಜಿಯನ್ನು ಇಲಾಖೆಯಿಂದ ನಿರಾಕರಿಸಿಯೂ ಇಲ್ಲ. 2017ರಿಂದ ಇದೇ ಜಾಗದಲ್ಲಿ ನಾವು ಬಿಸಿನೆಸ್ ಹೊಂದಿದ್ದೇವೆ. ಈಗ ಅಧಿಕಾರಿಗಳು ಕೆಲವು ಬಾಡಿಗೆ ಗೂಂಡಾಗಳನ್ನು ಜೊತೆಗೆ ಕರೆದುಕೊಂಡು ಬಂದಿದ್ದಾರೆ. ಯಾರಿಂದಲೋ ಲಂಚ ಪಡೆದು ದಾಳಿಗೆ ಬಂದಿದ್ದಾರೆ ಎಂದು ಎನ್.ಎಂ.ಎ ಸಿದ್ದಿಕ್ ಆರೋಪ ಮಾಡಿದ್ದಾರೆ. ಕೊನೆಗೆ, 24 ಗಂಟೆಯ ಗಡುವು ಕೊಡುತ್ತೇವೆ, ಸೂಕ್ತ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆ ಪತ್ರಗಳನ್ನು ಇಲಾಖೆಗೆ ಹಾಜರುಪಡಿಸಬೇಕು ಎಂದು ಹೇಳಿ ಅಧಿಕಾರಿಗಳು ಹೊರ ನಡೆದಿದ್ದಾರೆ.
Food department sleuths have raided a food outlet called MFC FOOD MART running business at Falnir without a trade license. The owners of the outlet have expressed anguish at the attitude of the officials who had to return after inspecting the hygiene maintained at the outlet.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm