ಬ್ರೇಕಿಂಗ್ ನ್ಯೂಸ್
17-10-23 11:07 pm Mangalore Correspondent ಕರಾವಳಿ
ಮಂಗಳೂರು, ಅ.17: ನಗರದ ಫಳ್ನೀರ್ ನಲ್ಲಿ ಎಂಎಫ್ ಸಿ ಆಹಾರ ಮಳಿಗೆಯ ಮೇಲೆ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದು, 24 ಗಂಟೆಯಲ್ಲಿ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆಗಳನ್ನು ಹಾಜರುಪಡಿಸದೇ ಇದ್ದರೆ ಕೇಂದ್ರಕ್ಕೆ ಬೀಗ ಜಡಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಎಂಎಫ್ ಸಿ ಮಳಿಗೆಯಿರುವ ಕಟ್ಟಡದ ಮಾಲಕರ ದೂರಿನಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಒಳಗೆ ಬರುತ್ತಿದ್ದಂತೆ ಮಳಿಗೆಯ ಮಾಲಕರು ತಡೆದು ತೀವ್ರ ಜಟಾಪಟಿ ನಡೆಸಿದ್ದಾರೆ. ನಾವು ತಪಾಸಣೆ ನಡೆಸುವುದಕ್ಕೆ ಆಗಮಿಸಿದ್ದು ಎಂದು ಅಧಿಕಾರಿಗಳು ಹೇಳಿದರೆ, ಹೊಟೇಲ್ ಮಾಲಕರು ಒಳಗೆ ಬಂದು ತಪಾಸಣೆ ನಡೆಸುವುದಕ್ಕೆ ಬಿಡಲ್ಲ ಎಂದು ತಡೆದಿದ್ದಾರೆ. ನಾವು ಎಲ್ಲ ಲೈಸನ್ಸ್ ಇದ್ದುಕೊಂಡೇ ವ್ಯವಹಾರ ನಡೆಸುತ್ತಿದ್ದೇವೆ. ಹೊಟೇಲ್ ಒಳಗಡೆ ಉತ್ತಮ ಸೌಲಭ್ಯವನ್ನೂ ಹೊಂದಿದ್ದೇವೆ ಎಂದು ಮಾಲಕ ಸಿದ್ದಿಕ್ ಹೇಳಿದ್ದು ಅಧಿಕಾರಿ ಸಿಬಂದಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.
ನಮ್ಮ ಆಹಾರ ಮಳಿಗೆ ಯಾವುದೇ ಕಾನೂನು ಉಲ್ಲಂಘಿಸಿಲ್ಲ. ನಾವು ಟ್ರೇಡ್ ಲೈಸನ್ಸ್ ಗಾಗಿ ಸಲ್ಲಿಸಿರುವ ಅರ್ಜಿಯನ್ನು ಇಲಾಖೆಯಿಂದ ನಿರಾಕರಿಸಿಯೂ ಇಲ್ಲ. 2017ರಿಂದ ಇದೇ ಜಾಗದಲ್ಲಿ ನಾವು ಬಿಸಿನೆಸ್ ಹೊಂದಿದ್ದೇವೆ. ಈಗ ಅಧಿಕಾರಿಗಳು ಕೆಲವು ಬಾಡಿಗೆ ಗೂಂಡಾಗಳನ್ನು ಜೊತೆಗೆ ಕರೆದುಕೊಂಡು ಬಂದಿದ್ದಾರೆ. ಯಾರಿಂದಲೋ ಲಂಚ ಪಡೆದು ದಾಳಿಗೆ ಬಂದಿದ್ದಾರೆ ಎಂದು ಎನ್.ಎಂ.ಎ ಸಿದ್ದಿಕ್ ಆರೋಪ ಮಾಡಿದ್ದಾರೆ. ಕೊನೆಗೆ, 24 ಗಂಟೆಯ ಗಡುವು ಕೊಡುತ್ತೇವೆ, ಸೂಕ್ತ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆ ಪತ್ರಗಳನ್ನು ಇಲಾಖೆಗೆ ಹಾಜರುಪಡಿಸಬೇಕು ಎಂದು ಹೇಳಿ ಅಧಿಕಾರಿಗಳು ಹೊರ ನಡೆದಿದ್ದಾರೆ.
Food department sleuths have raided a food outlet called MFC FOOD MART running business at Falnir without a trade license. The owners of the outlet have expressed anguish at the attitude of the officials who had to return after inspecting the hygiene maintained at the outlet.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 05:12 pm
Mangalore Correspondent
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm