ಬ್ರೇಕಿಂಗ್ ನ್ಯೂಸ್
18-10-23 02:39 pm Mangalore Correspondent ಕರಾವಳಿ
ಮಂಗಳೂರು, ಅ.18: ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಗಳೂರಿನ ಬೋಂದೆಲ್ ನಲ್ಲಿರುವ ಪಿಡಬ್ಲ್ಯುಡಿ ಇಲಾಖೆಯ ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಗುಣಮಟ್ಟ ಭರವಸೆ ವಿಭಾಗದ ಸಹಾಯಕ ಇಂಜಿನಿಯರ್ ರೊನಾಲ್ಡ್ ಲೋಬೋ ಅವರನ್ನು ಬಂಧಿಸಿದ್ದಾರೆ. 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಯ ಎಎನ್ಎಂ ರಸ್ತೆ ಕಾಮಗಾರಿ (25 ಲಕ್ಷ) ಹಾಗೂ ಕರಿಮಣೇಲು ಗ್ರಾಮದ ಕೈರೋಳಿ ಎಂಬಲ್ಲಿನ ಪರಿಶಿಷ್ಟ ಜಾತಿ ಕಾಲನಿಯ ರಸ್ತೆ ಕಾಮಗಾರಿ (20 ಲಕ್ಷ) ನಡೆದು, ಬಿಲ್ ಪಾವತಿಯಾಗುವುದಕ್ಕೆ ಮೊದಲು ಕ್ವಾಲಿಟಿ ಚೆಕ್ಕಿಂಗ್ ರಿಪೋರ್ಟ್ ಕೊಡಬೇಕಾಗಿತ್ತು. ಗುತ್ತಿಗೆ ಕಾಮಗಾರಿ ನಿರ್ವಹಿಸಿದ್ದ ಪ್ರಭಾಕರ ನಾಯ್ಕ್ ಕ್ವಾಲಿಟಿ ಚೆಕ್ಕಿಂಗ್ ವರದಿ ಪಡೆಯಲೆಂದು ಮಂಗಳೂರಿನ ಎಇ ರೊನಾಲ್ಡ್ ಲೋಬೋ ಅವರಲ್ಲಿ ಬಂದಾಗ, 22 ಸಾವಿರ ರು. ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತ ಗಮನಕ್ಕೆ ತಂದಿದ್ದು ಅಧಿಕಾರಿಗಳ ಸೂಚನೆಯಂತೆ ಟ್ರಾಪ್ ಮಾಡಿದ್ದಾರೆ. 20 ಸಾವಿರ ರೂ. ಹಣ ನೀಡುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
Lokayukta Raid on PWD assistant engineer office in Mangalore, two including Ronald Lobo arrested by officers.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm