ಬ್ರೇಕಿಂಗ್ ನ್ಯೂಸ್
18-10-23 02:39 pm Mangalore Correspondent ಕರಾವಳಿ
ಮಂಗಳೂರು, ಅ.18: ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಗಳೂರಿನ ಬೋಂದೆಲ್ ನಲ್ಲಿರುವ ಪಿಡಬ್ಲ್ಯುಡಿ ಇಲಾಖೆಯ ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಗುಣಮಟ್ಟ ಭರವಸೆ ವಿಭಾಗದ ಸಹಾಯಕ ಇಂಜಿನಿಯರ್ ರೊನಾಲ್ಡ್ ಲೋಬೋ ಅವರನ್ನು ಬಂಧಿಸಿದ್ದಾರೆ. 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಯ ಎಎನ್ಎಂ ರಸ್ತೆ ಕಾಮಗಾರಿ (25 ಲಕ್ಷ) ಹಾಗೂ ಕರಿಮಣೇಲು ಗ್ರಾಮದ ಕೈರೋಳಿ ಎಂಬಲ್ಲಿನ ಪರಿಶಿಷ್ಟ ಜಾತಿ ಕಾಲನಿಯ ರಸ್ತೆ ಕಾಮಗಾರಿ (20 ಲಕ್ಷ) ನಡೆದು, ಬಿಲ್ ಪಾವತಿಯಾಗುವುದಕ್ಕೆ ಮೊದಲು ಕ್ವಾಲಿಟಿ ಚೆಕ್ಕಿಂಗ್ ರಿಪೋರ್ಟ್ ಕೊಡಬೇಕಾಗಿತ್ತು. ಗುತ್ತಿಗೆ ಕಾಮಗಾರಿ ನಿರ್ವಹಿಸಿದ್ದ ಪ್ರಭಾಕರ ನಾಯ್ಕ್ ಕ್ವಾಲಿಟಿ ಚೆಕ್ಕಿಂಗ್ ವರದಿ ಪಡೆಯಲೆಂದು ಮಂಗಳೂರಿನ ಎಇ ರೊನಾಲ್ಡ್ ಲೋಬೋ ಅವರಲ್ಲಿ ಬಂದಾಗ, 22 ಸಾವಿರ ರು. ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತ ಗಮನಕ್ಕೆ ತಂದಿದ್ದು ಅಧಿಕಾರಿಗಳ ಸೂಚನೆಯಂತೆ ಟ್ರಾಪ್ ಮಾಡಿದ್ದಾರೆ. 20 ಸಾವಿರ ರೂ. ಹಣ ನೀಡುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
Lokayukta Raid on PWD assistant engineer office in Mangalore, two including Ronald Lobo arrested by officers.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm