ಬ್ರೇಕಿಂಗ್ ನ್ಯೂಸ್
18-10-23 02:39 pm Mangalore Correspondent ಕರಾವಳಿ
ಮಂಗಳೂರು, ಅ.18: ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಗಳೂರಿನ ಬೋಂದೆಲ್ ನಲ್ಲಿರುವ ಪಿಡಬ್ಲ್ಯುಡಿ ಇಲಾಖೆಯ ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಗುಣಮಟ್ಟ ಭರವಸೆ ವಿಭಾಗದ ಸಹಾಯಕ ಇಂಜಿನಿಯರ್ ರೊನಾಲ್ಡ್ ಲೋಬೋ ಅವರನ್ನು ಬಂಧಿಸಿದ್ದಾರೆ. 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಯ ಎಎನ್ಎಂ ರಸ್ತೆ ಕಾಮಗಾರಿ (25 ಲಕ್ಷ) ಹಾಗೂ ಕರಿಮಣೇಲು ಗ್ರಾಮದ ಕೈರೋಳಿ ಎಂಬಲ್ಲಿನ ಪರಿಶಿಷ್ಟ ಜಾತಿ ಕಾಲನಿಯ ರಸ್ತೆ ಕಾಮಗಾರಿ (20 ಲಕ್ಷ) ನಡೆದು, ಬಿಲ್ ಪಾವತಿಯಾಗುವುದಕ್ಕೆ ಮೊದಲು ಕ್ವಾಲಿಟಿ ಚೆಕ್ಕಿಂಗ್ ರಿಪೋರ್ಟ್ ಕೊಡಬೇಕಾಗಿತ್ತು. ಗುತ್ತಿಗೆ ಕಾಮಗಾರಿ ನಿರ್ವಹಿಸಿದ್ದ ಪ್ರಭಾಕರ ನಾಯ್ಕ್ ಕ್ವಾಲಿಟಿ ಚೆಕ್ಕಿಂಗ್ ವರದಿ ಪಡೆಯಲೆಂದು ಮಂಗಳೂರಿನ ಎಇ ರೊನಾಲ್ಡ್ ಲೋಬೋ ಅವರಲ್ಲಿ ಬಂದಾಗ, 22 ಸಾವಿರ ರು. ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತ ಗಮನಕ್ಕೆ ತಂದಿದ್ದು ಅಧಿಕಾರಿಗಳ ಸೂಚನೆಯಂತೆ ಟ್ರಾಪ್ ಮಾಡಿದ್ದಾರೆ. 20 ಸಾವಿರ ರೂ. ಹಣ ನೀಡುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
Lokayukta Raid on PWD assistant engineer office in Mangalore, two including Ronald Lobo arrested by officers.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm