ಬ್ರೇಕಿಂಗ್ ನ್ಯೂಸ್
19-10-23 10:11 am Mangalore Correspondent ಕರಾವಳಿ
ಮಂಗಳೂರು, ಅ.19: ಪಣಂಬೂರು ಕಡಲ ತೀರದಲ್ಲಿ ಬೆಂಗಳೂರು ಮೂಲದ ಇಬ್ಬರು ಮಧ್ಯವಯಸ್ಕ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಮೃತರು. ಇವರು ಬೆಂಗಳೂರು ನಿವಾಸಿಗಳಾಗಿದ್ದು ಮನೆಯಲ್ಲಿ ಹೇಳದೇ ತೆರಳಿದ್ದರು ಎನ್ನುವ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ನಿನ್ನೆ ಬೆಂಗಳೂರಿನಿಂದ ಆಗಮಿಸಿದ್ದು ಇಂದು ಬೆಳಗ್ಗೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ಇವರ ನಡುವೆ ಯಾವ ರೀತಿಯ ಸಂಬಂಧ ಇತ್ತು ಎನ್ನುವ ಮಾಹಿತಿ ಇಲ್ಲ. ಸಂಬಂಧಿಕರು ಸುದ್ದಿ ಕೇಳಿ ಶಾಕ್ ಆಗಿದ್ದು ಮಂಗಳೂರಿಗೆ ಬರುತ್ತಿದ್ದಾರೆ. ಮೊಬೈಲ್ ಸಮುದ್ರ ದಂಡೆಯಲ್ಲಿ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ. ಬೆಳಗ್ಗೆ ಬೇಗ ಆಗಿದ್ದರಿಂದ ಪಣಂಬೂರು ತೀರದಲ್ಲಿ ಹೆಚ್ಚು ಜನ ಇರಲಿಲ್ಲ. ಇಬ್ಬರ ಶವಗಳನ್ನು ಸ್ಥಳೀಯರು ಮೇಲೆತ್ತಿದ್ದು ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ.
Mangalore Two from Bangalore found dead at Panambur beach, suicide suspected. The police suspected that the couple have committed suicide because both bodies were found early in the morning.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm