ಬ್ರೇಕಿಂಗ್ ನ್ಯೂಸ್
19-10-23 10:11 am Mangalore Correspondent ಕರಾವಳಿ
ಮಂಗಳೂರು, ಅ.19: ಪಣಂಬೂರು ಕಡಲ ತೀರದಲ್ಲಿ ಬೆಂಗಳೂರು ಮೂಲದ ಇಬ್ಬರು ಮಧ್ಯವಯಸ್ಕ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಮೃತರು. ಇವರು ಬೆಂಗಳೂರು ನಿವಾಸಿಗಳಾಗಿದ್ದು ಮನೆಯಲ್ಲಿ ಹೇಳದೇ ತೆರಳಿದ್ದರು ಎನ್ನುವ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ನಿನ್ನೆ ಬೆಂಗಳೂರಿನಿಂದ ಆಗಮಿಸಿದ್ದು ಇಂದು ಬೆಳಗ್ಗೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ಇವರ ನಡುವೆ ಯಾವ ರೀತಿಯ ಸಂಬಂಧ ಇತ್ತು ಎನ್ನುವ ಮಾಹಿತಿ ಇಲ್ಲ. ಸಂಬಂಧಿಕರು ಸುದ್ದಿ ಕೇಳಿ ಶಾಕ್ ಆಗಿದ್ದು ಮಂಗಳೂರಿಗೆ ಬರುತ್ತಿದ್ದಾರೆ. ಮೊಬೈಲ್ ಸಮುದ್ರ ದಂಡೆಯಲ್ಲಿ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ. ಬೆಳಗ್ಗೆ ಬೇಗ ಆಗಿದ್ದರಿಂದ ಪಣಂಬೂರು ತೀರದಲ್ಲಿ ಹೆಚ್ಚು ಜನ ಇರಲಿಲ್ಲ. ಇಬ್ಬರ ಶವಗಳನ್ನು ಸ್ಥಳೀಯರು ಮೇಲೆತ್ತಿದ್ದು ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ.
Mangalore Two from Bangalore found dead at Panambur beach, suicide suspected. The police suspected that the couple have committed suicide because both bodies were found early in the morning.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm