ಬ್ರೇಕಿಂಗ್ ನ್ಯೂಸ್
19-10-23 10:11 am Mangalore Correspondent ಕರಾವಳಿ
ಮಂಗಳೂರು, ಅ.19: ಪಣಂಬೂರು ಕಡಲ ತೀರದಲ್ಲಿ ಬೆಂಗಳೂರು ಮೂಲದ ಇಬ್ಬರು ಮಧ್ಯವಯಸ್ಕ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಮೃತರು. ಇವರು ಬೆಂಗಳೂರು ನಿವಾಸಿಗಳಾಗಿದ್ದು ಮನೆಯಲ್ಲಿ ಹೇಳದೇ ತೆರಳಿದ್ದರು ಎನ್ನುವ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ನಿನ್ನೆ ಬೆಂಗಳೂರಿನಿಂದ ಆಗಮಿಸಿದ್ದು ಇಂದು ಬೆಳಗ್ಗೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ಇವರ ನಡುವೆ ಯಾವ ರೀತಿಯ ಸಂಬಂಧ ಇತ್ತು ಎನ್ನುವ ಮಾಹಿತಿ ಇಲ್ಲ. ಸಂಬಂಧಿಕರು ಸುದ್ದಿ ಕೇಳಿ ಶಾಕ್ ಆಗಿದ್ದು ಮಂಗಳೂರಿಗೆ ಬರುತ್ತಿದ್ದಾರೆ. ಮೊಬೈಲ್ ಸಮುದ್ರ ದಂಡೆಯಲ್ಲಿ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ. ಬೆಳಗ್ಗೆ ಬೇಗ ಆಗಿದ್ದರಿಂದ ಪಣಂಬೂರು ತೀರದಲ್ಲಿ ಹೆಚ್ಚು ಜನ ಇರಲಿಲ್ಲ. ಇಬ್ಬರ ಶವಗಳನ್ನು ಸ್ಥಳೀಯರು ಮೇಲೆತ್ತಿದ್ದು ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ.
Mangalore Two from Bangalore found dead at Panambur beach, suicide suspected. The police suspected that the couple have committed suicide because both bodies were found early in the morning.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm