ಬ್ರೇಕಿಂಗ್ ನ್ಯೂಸ್
19-10-23 01:52 pm Mangalore Correspondent ಕರಾವಳಿ
ಪುತ್ತೂರು, ಅ.19: ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಮಾಣಿ – ಮೈಸೂರು ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆಯ ಉರ್ಲಂಡಿ ಬಳಿ ಪಲ್ಟಿಯಾಗಿದ್ದು ರಸ್ತೆಯ ತುಂಬೆಲ್ಲ ಆಯಿಲ್ ಹರಿದು ಹೋಗಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಟ್ಯಾಂಕರ್ ನಿಂದ ಪಾಮ್ ಆಯಿಲ್ ಸೋರಿಕೆಯಾಗಿ ರಸ್ತೆಯಲ್ಲಿ ಹರಡಿದೆ.
ಮಂಗಳೂರಿನಿಂದ ಮಡಿಕೇರಿ ಕಡೆಗೆ ಪಾಮ್ ಆಯಿಲ್ ತುಂಬಿದ್ದ ಟ್ಯಾಂಕರ್ ತೆರಳುತ್ತಿದ್ದಾಗ, ಮುಂದಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ಹೋಗಿ ಟ್ಯಾಂಕರ್ ಪಲ್ಟಿಯಾಗಿದೆ. ಪಾಮ್ ಆಯಿಲ್ ರಸ್ತೆ ತುಂಬೆಲ್ಲ ಹರಿದಿತ್ತು. ತಕ್ಷಣ ಸ್ಥಳೀಯರು ಸೇರಿದ್ದು, ಇತರೇ ವಾಹನಗಳನ್ನು ಎಚ್ಚರಿಸಿ ರಸ್ತೆಯಲ್ಲಿ ಆಯಿಲ್ ಚೆಲ್ಲಿರುವುದರಿಂದ ಅಪಘಾತಕ್ಕೀಡಾಗದಂತೆ ತಪ್ಪಿಸಿದರು.

ಘಟನೆಯಲ್ಲಿ ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಗಾಯಾಳು ಚಾಲಕನನ್ನು ತಮ್ಮ ಕಾರಿನಲ್ಲಿ ಕರೆದೊಯ್ದು ಮಹಾವೀರ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದವರು ಹಾಗೂ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
Tanker truck accident, oil spill all over the road at Puttur
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm