ಬ್ರೇಕಿಂಗ್ ನ್ಯೂಸ್
19-10-23 01:52 pm Mangalore Correspondent ಕರಾವಳಿ
ಪುತ್ತೂರು, ಅ.19: ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಮಾಣಿ – ಮೈಸೂರು ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆಯ ಉರ್ಲಂಡಿ ಬಳಿ ಪಲ್ಟಿಯಾಗಿದ್ದು ರಸ್ತೆಯ ತುಂಬೆಲ್ಲ ಆಯಿಲ್ ಹರಿದು ಹೋಗಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಟ್ಯಾಂಕರ್ ನಿಂದ ಪಾಮ್ ಆಯಿಲ್ ಸೋರಿಕೆಯಾಗಿ ರಸ್ತೆಯಲ್ಲಿ ಹರಡಿದೆ.
ಮಂಗಳೂರಿನಿಂದ ಮಡಿಕೇರಿ ಕಡೆಗೆ ಪಾಮ್ ಆಯಿಲ್ ತುಂಬಿದ್ದ ಟ್ಯಾಂಕರ್ ತೆರಳುತ್ತಿದ್ದಾಗ, ಮುಂದಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ಹೋಗಿ ಟ್ಯಾಂಕರ್ ಪಲ್ಟಿಯಾಗಿದೆ. ಪಾಮ್ ಆಯಿಲ್ ರಸ್ತೆ ತುಂಬೆಲ್ಲ ಹರಿದಿತ್ತು. ತಕ್ಷಣ ಸ್ಥಳೀಯರು ಸೇರಿದ್ದು, ಇತರೇ ವಾಹನಗಳನ್ನು ಎಚ್ಚರಿಸಿ ರಸ್ತೆಯಲ್ಲಿ ಆಯಿಲ್ ಚೆಲ್ಲಿರುವುದರಿಂದ ಅಪಘಾತಕ್ಕೀಡಾಗದಂತೆ ತಪ್ಪಿಸಿದರು.

ಘಟನೆಯಲ್ಲಿ ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಗಾಯಾಳು ಚಾಲಕನನ್ನು ತಮ್ಮ ಕಾರಿನಲ್ಲಿ ಕರೆದೊಯ್ದು ಮಹಾವೀರ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದವರು ಹಾಗೂ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
Tanker truck accident, oil spill all over the road at Puttur
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm