ಬ್ರೇಕಿಂಗ್ ನ್ಯೂಸ್
20-10-23 12:19 pm Mangalore Correspondent ಕರಾವಳಿ
ಮಂಗಳೂರು, ಅ.20: ಇಸ್ರೇಲ್ ಪರ ಪೋಸ್ಟ್ ಹಾಕಿರುವ ಕಾರಣಕ್ಕೆ ಬೆಹ್ರೈನಲ್ಲಿ ಹತ್ತು ವರ್ಷಗಳಿಂದ ವೈದ್ಯರಾಗಿರುವ ಕನ್ನಡಿಗ, ಮಂಗಳೂರು ಮೂಲದ ವೈದ್ಯ ಡಾ.ಸುನಿಲ್ ರಾವ್ ಅವರನ್ನು ಬೆಹ್ರೈನ್ ಪೊಲೀಸರು ಬಂಧಿಸಿದ್ದಾರೆ.
ಹಮಾಸ್ ಉಗ್ರರನ್ನು ವಿರೋಧಿಸಿ, ಇಸ್ರೇಲ್ ದೇಶದ ಪರವಾಗಿ ಡಾ.ಸುನಿಲ್ ರಾವ್ ಹಾಕಿದ್ದ ಟ್ವಿಟರ್ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೆಲವರು ಈ ಪೋಸ್ಟ್ ಅನ್ನು ಬೆಹ್ರೈನ್ ಆಡಳಿತಕ್ಕೆ ಟ್ಯಾಗ್ ಮಾಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪ್ಯಾಲೆಸ್ತೀನ್ ವಿರೋಧಿಸಿ ಪೋಸ್ಟ್ ಹಾಕಿದ್ದಾರೆಂದು ಆಡಳಿತದ ಗಮನಕ್ಕೆ ತಂದಿದ್ದರು.


ಮಂಗಳೂರಿನ ಕೆಎಂಸಿ ಕಾಲೇಜಿನಲ್ಲಿ ಎಂಡಿ ಮಾಡಿದ್ದ ಡಾ. ಸುನಿಲ್ ರಾವ್, ವಿಶಾಖಪಟ್ಟಣದಲ್ಲಿ ಎಂಬಿಬಿಎಸ್ ಪೂರೈಸಿದ್ದರು. ರಾಯಲ್ ಹಾಸ್ಪಿಟಲ್ ಬೆಹ್ರೈನ್ ಸಂಸ್ಥೆಯಲ್ಲಿ 10 ವರ್ಷಗಳಿಂದ ಇಂಟರ್ನಲ್ ಮೆಡಿಸಿನ್ ವಿಭಾಗದಲ್ಲಿ ಸ್ಪೆಷಲಿಸ್ಟ್ ಆಗಿದ್ದರು. ಬೆಹ್ರೈನ್ ಪೊಲೀಸರು ಬಂಧಿಸಿದ ಬೆನ್ನಲ್ಲೇ ಆಸ್ಪತ್ರೆ ಹುದ್ದೆಯಿಂದ ತೆಗೆದು ಹಾಕಲಾಗಿದೆ. ಭಾರತೀಯ ಮೂಲದ ಡಾ.ಸುನಿಲ್ ರಾವ್ ಬಂಧನ ಆಗಿರುವ ಬಗ್ಗೆ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಉಗ್ರರ ವಿರುದ್ಧ ಪೋಸ್ಟ್ ಹಾಕಿದ್ದಕ್ಕಾಗಿ ವೈದ್ಯರ ವಿರುದ್ಧ ಕ್ರಮ ಕೈಗೊಂಡಿರುವುದನ್ನು ಖಂಡಿಸಿದ್ದಾರೆ.
Indian mangalore doctor Sunil Rao arrested in Bahrain for calling genocide of Palestinians on social media. Rao was arrested by Anti-Cyber Crimes Directorate of the General Directorate of Anti-Corruption and Economic and Electronic Security, according to Bahrain Police.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm