ಬ್ರೇಕಿಂಗ್ ನ್ಯೂಸ್
20-10-23 12:19 pm Mangalore Correspondent ಕರಾವಳಿ
ಮಂಗಳೂರು, ಅ.20: ಇಸ್ರೇಲ್ ಪರ ಪೋಸ್ಟ್ ಹಾಕಿರುವ ಕಾರಣಕ್ಕೆ ಬೆಹ್ರೈನಲ್ಲಿ ಹತ್ತು ವರ್ಷಗಳಿಂದ ವೈದ್ಯರಾಗಿರುವ ಕನ್ನಡಿಗ, ಮಂಗಳೂರು ಮೂಲದ ವೈದ್ಯ ಡಾ.ಸುನಿಲ್ ರಾವ್ ಅವರನ್ನು ಬೆಹ್ರೈನ್ ಪೊಲೀಸರು ಬಂಧಿಸಿದ್ದಾರೆ.
ಹಮಾಸ್ ಉಗ್ರರನ್ನು ವಿರೋಧಿಸಿ, ಇಸ್ರೇಲ್ ದೇಶದ ಪರವಾಗಿ ಡಾ.ಸುನಿಲ್ ರಾವ್ ಹಾಕಿದ್ದ ಟ್ವಿಟರ್ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೆಲವರು ಈ ಪೋಸ್ಟ್ ಅನ್ನು ಬೆಹ್ರೈನ್ ಆಡಳಿತಕ್ಕೆ ಟ್ಯಾಗ್ ಮಾಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪ್ಯಾಲೆಸ್ತೀನ್ ವಿರೋಧಿಸಿ ಪೋಸ್ಟ್ ಹಾಕಿದ್ದಾರೆಂದು ಆಡಳಿತದ ಗಮನಕ್ಕೆ ತಂದಿದ್ದರು.


ಮಂಗಳೂರಿನ ಕೆಎಂಸಿ ಕಾಲೇಜಿನಲ್ಲಿ ಎಂಡಿ ಮಾಡಿದ್ದ ಡಾ. ಸುನಿಲ್ ರಾವ್, ವಿಶಾಖಪಟ್ಟಣದಲ್ಲಿ ಎಂಬಿಬಿಎಸ್ ಪೂರೈಸಿದ್ದರು. ರಾಯಲ್ ಹಾಸ್ಪಿಟಲ್ ಬೆಹ್ರೈನ್ ಸಂಸ್ಥೆಯಲ್ಲಿ 10 ವರ್ಷಗಳಿಂದ ಇಂಟರ್ನಲ್ ಮೆಡಿಸಿನ್ ವಿಭಾಗದಲ್ಲಿ ಸ್ಪೆಷಲಿಸ್ಟ್ ಆಗಿದ್ದರು. ಬೆಹ್ರೈನ್ ಪೊಲೀಸರು ಬಂಧಿಸಿದ ಬೆನ್ನಲ್ಲೇ ಆಸ್ಪತ್ರೆ ಹುದ್ದೆಯಿಂದ ತೆಗೆದು ಹಾಕಲಾಗಿದೆ. ಭಾರತೀಯ ಮೂಲದ ಡಾ.ಸುನಿಲ್ ರಾವ್ ಬಂಧನ ಆಗಿರುವ ಬಗ್ಗೆ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಉಗ್ರರ ವಿರುದ್ಧ ಪೋಸ್ಟ್ ಹಾಕಿದ್ದಕ್ಕಾಗಿ ವೈದ್ಯರ ವಿರುದ್ಧ ಕ್ರಮ ಕೈಗೊಂಡಿರುವುದನ್ನು ಖಂಡಿಸಿದ್ದಾರೆ.
Indian mangalore doctor Sunil Rao arrested in Bahrain for calling genocide of Palestinians on social media. Rao was arrested by Anti-Cyber Crimes Directorate of the General Directorate of Anti-Corruption and Economic and Electronic Security, according to Bahrain Police.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm