ಬ್ರೇಕಿಂಗ್ ನ್ಯೂಸ್
20-10-23 03:14 pm Mangalore Correspondent ಕರಾವಳಿ
ಸುರತ್ಕಲ್, ಅ 20: ರಜೆಯ ಹಿನ್ನೆಲೆಯಲ್ಲಿ ಬೀಚ್ ಗೆ ತೆರಳಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ
ಮೃತಪಟ್ಟ ವಿದ್ಯಾರ್ಥಿನಿಯನ್ನು ನಿಶಾ (15) ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಳು.
ವಿಟ್ಲ ಮೂಲದ ದಿಗಂತ (15), ದಿವ್ಯರಾಜ್ (15), ತೇಜಸ್ (14), ಕೀರ್ತನ್ (16), ಅಶ್ಮಿತಾ (15), ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದು, ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15 year old girl drowns at beach in Surathkal in Mangalore. The disease as been identified as Nisha and native of Nepal but staying at Vitla in Mangalore.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm