ಬ್ರೇಕಿಂಗ್ ನ್ಯೂಸ್
20-10-23 03:14 pm Mangalore Correspondent ಕರಾವಳಿ
ಸುರತ್ಕಲ್, ಅ 20: ರಜೆಯ ಹಿನ್ನೆಲೆಯಲ್ಲಿ ಬೀಚ್ ಗೆ ತೆರಳಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ
ಮೃತಪಟ್ಟ ವಿದ್ಯಾರ್ಥಿನಿಯನ್ನು ನಿಶಾ (15) ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಳು.
ವಿಟ್ಲ ಮೂಲದ ದಿಗಂತ (15), ದಿವ್ಯರಾಜ್ (15), ತೇಜಸ್ (14), ಕೀರ್ತನ್ (16), ಅಶ್ಮಿತಾ (15), ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದು, ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15 year old girl drowns at beach in Surathkal in Mangalore. The disease as been identified as Nisha and native of Nepal but staying at Vitla in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm