ಬ್ರೇಕಿಂಗ್ ನ್ಯೂಸ್
21-10-23 01:01 pm Mangalore Correspondent ಕರಾವಳಿ
ಪಡುಬಿದ್ರಿ, ಅ 21: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ನಾಪತ್ತೆಯಾಗಿರುವ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಪತ್ತೆಯಾಗಿರವವರು ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್, ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) . ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಪೂಜಾ ಶೆಟ್ಟಿ ಶುಕ್ರವಾರದಂದು ದೂರು ದಾಖಲಿಸಿದ್ದಾರೆ.
ಕಾರ್ಕಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶೃತಿನ್ ಶೆಟ್ಟಿ ಅಕ್ಟೋಬರ್ 16ರಂದು ರಜೆ ಹಾಕಿದ್ದು ತಾನು ಮನೆಗೆ ಬರುತ್ತಿರುವುದಾಗಿ ಪತ್ನಿಗೆ ಮೊಬೈಲ್ ಮೂಲಕ ತಿಳಿಸಿದ್ದರು. ಆದರೆ ಮನೆಗೂ ಬಾರದೆ, ಕಾರ್ಕಳ ನಗರ ಠಾಣೆಗೂ ಹೋಗದೆ ಶೃತಿನ್ ಶೆಟ್ಟಿ ನಾಪತ್ತೆಯಾಗಿದ್ದಾರೆ. ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಭಡ್ತಿಗೊಂಡು ಕಾರ್ಕಳ ನಗರ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಆಗಿ ಬಂದಿದ್ದರು. ಸದ್ಯ ಅವರ ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿದೆ.
ಇವರ ಗುರುತು, ಪರಿಚಯ ಯಾರಿಗಾದರೂ ಇದ್ದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ 0820 2555452 ಯನ್ನು ಸಂಪರ್ಕಿಸಲು ಪೊಲೀಸರು ಮನವಿ ಮಾಡಿದ್ದಾರೆ.
Udupi Karkala town police head constable Shrutin Shetty goes missing, case filed. Police are on searching for the missing person.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm