ಬ್ರೇಕಿಂಗ್ ನ್ಯೂಸ್
23-10-23 03:03 pm Udupi Correspondent ಕರಾವಳಿ
ಉಡುಪಿ, ಅ.23: ಮನೆಗೆ ಬರುತ್ತೇನೆಂದು ಹೇಳಿ ನಾಪತ್ತೆಯಾಗಿದ್ದ ಕಾರ್ಕಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಮೃತದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಅಸಹಜ ಸಾವೆಂದು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಅಕ್ಟೋಬರ್ 19ರಂದು ಶೃತಿನ್ ಶೆಟ್ಟಿ ಕಾರ್ಕಳ ಠಾಣೆಗೆ ಕರ್ತವ್ಯಕ್ಕೆಂದು ತೆರಳಿ, ಅಲ್ಲಿ ರಜೆ ಹಾಕಿ ನಾಪತ್ತೆಯಾಗಿದ್ದರು.
ಪಡುಬಿದ್ರೆಯ ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) ಎರಡು ತಿಂಗಳ ಹಿಂದೆಯಷ್ಟೆ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ ಪಡೆದು ಕಾರ್ಕಳ ನಗರ ಠಾಣೆಗೆ ಬಂದಿದ್ದರು. 19 ರಂದು ಸಂಜೆ 7.30ಕ್ಕೆ ಪತ್ನಿಗೆ ಫೋನ್ ಮಾಡಿ, ಮನೆಗೆ ಬರುತ್ತಿದ್ದೇನೆ ಎಂದು ಶೃತಿನ್ ಹೇಳಿದ್ದರು. ಮನೆಗೂ ಬಾರದೇ ಇದ್ದುದರಿಂದ ಮತ್ತು ಪತಿಯ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಪತ್ನಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಬಾವಿಯಲ್ಲಿ ಶವ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಸಾವಿನ ಹಿಂದೆ ಬೇರೆ ಕಾರಣ ಇದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Karkala Missing police head constable Shrutin Shetty dead body found inside the well. Karkala Police are now investigating the angel of death. Shetty was found missing as he left the police station. Wife has filed a missing complaint.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm