ಬ್ರೇಕಿಂಗ್ ನ್ಯೂಸ್
23-10-23 10:46 pm Mangalore Correspondent ಕರಾವಳಿ
ಮಂಗಳೂರು, ಅ.23: ನಗರದ ಸ್ಟೇಟ್ಬ್ಯಾಂಕ್ ಬಳಿಯ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿ ಖಾಸಗಿ ಬಸ್ಸಿನ ಧಾವಂತಕ್ಕೆ ಪಾದಚಾರಿ ಒಬ್ಬರು ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ ವೃತ್ತದಿಂದ ಕೊಣಾಜೆ ಬಳಿಯ ಹೂಹಾಕುವ ಕಲ್ಲು ಎಂಬಲ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ತಿರುವು ಪಡೆಯುತ್ತಿದ್ದಂತೆ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದು ನೇರವಾಗಿ ಬಸ್ಸಿನ ಮುಂದಿನ ಚಕ್ರದಡಿಗೆ ಬಿದ್ದು ಸಾವು ಕಂಡಿದ್ದಾರೆ.
ವ್ಯಕ್ತಿಯ ತಲೆ ಪೂರ್ತಿ ಛಿದ್ರಗೊಂಡಿದ್ದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಖ ಛಿದ್ರಗೊಂಡಿದ್ದರಿಂದ ವ್ಯಕ್ತಿಯ ಮುಖ ಪರಿಚಯವೂ ಇಲ್ಲದೆ ಮೃತರ ಪತ್ತೆ ಸಾಧ್ಯವಾಗಿಲ್ಲ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು ಪಾಂಡೇಶ್ವರ ಪೊಲೀಸರು ಸೆಕ್ಷನ್ 304 ಅಡಿ ಕೊಲೆಗೆ ಸಮಾನ ಆಗಬಲ್ಲ ಅಪರಾಧ ಎಸಗಿದ್ದಾಗಿ ಪ್ರಕರಣ ದಾಖಲಿಸಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿ 40-42 ವಯಸ್ಸಿನವರು ಎನ್ನಲಾಗುತ್ತಿದ್ದು ಅಪರಿಚಿತನ ಪತ್ತೆಗಾಗಿ ಸಂಶಯ ಇದ್ದವರು ಪಾಂಡೇಶ್ವರ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ. ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇಡಲಾಗಿದೆ.
Brutal accident in Mangalore, two wheeler rider crushes, face unidentified after bus rams bike at Rao and Rao circle. Traffic police have requested the family to come forward if anyone is found missing.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm