ಬ್ರೇಕಿಂಗ್ ನ್ಯೂಸ್
23-10-23 10:46 pm Mangalore Correspondent ಕರಾವಳಿ
ಮಂಗಳೂರು, ಅ.23: ನಗರದ ಸ್ಟೇಟ್ಬ್ಯಾಂಕ್ ಬಳಿಯ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿ ಖಾಸಗಿ ಬಸ್ಸಿನ ಧಾವಂತಕ್ಕೆ ಪಾದಚಾರಿ ಒಬ್ಬರು ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ ವೃತ್ತದಿಂದ ಕೊಣಾಜೆ ಬಳಿಯ ಹೂಹಾಕುವ ಕಲ್ಲು ಎಂಬಲ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ತಿರುವು ಪಡೆಯುತ್ತಿದ್ದಂತೆ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದು ನೇರವಾಗಿ ಬಸ್ಸಿನ ಮುಂದಿನ ಚಕ್ರದಡಿಗೆ ಬಿದ್ದು ಸಾವು ಕಂಡಿದ್ದಾರೆ.
ವ್ಯಕ್ತಿಯ ತಲೆ ಪೂರ್ತಿ ಛಿದ್ರಗೊಂಡಿದ್ದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಖ ಛಿದ್ರಗೊಂಡಿದ್ದರಿಂದ ವ್ಯಕ್ತಿಯ ಮುಖ ಪರಿಚಯವೂ ಇಲ್ಲದೆ ಮೃತರ ಪತ್ತೆ ಸಾಧ್ಯವಾಗಿಲ್ಲ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು ಪಾಂಡೇಶ್ವರ ಪೊಲೀಸರು ಸೆಕ್ಷನ್ 304 ಅಡಿ ಕೊಲೆಗೆ ಸಮಾನ ಆಗಬಲ್ಲ ಅಪರಾಧ ಎಸಗಿದ್ದಾಗಿ ಪ್ರಕರಣ ದಾಖಲಿಸಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿ 40-42 ವಯಸ್ಸಿನವರು ಎನ್ನಲಾಗುತ್ತಿದ್ದು ಅಪರಿಚಿತನ ಪತ್ತೆಗಾಗಿ ಸಂಶಯ ಇದ್ದವರು ಪಾಂಡೇಶ್ವರ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ. ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇಡಲಾಗಿದೆ.
Brutal accident in Mangalore, two wheeler rider crushes, face unidentified after bus rams bike at Rao and Rao circle. Traffic police have requested the family to come forward if anyone is found missing.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm