ಬ್ರೇಕಿಂಗ್ ನ್ಯೂಸ್
23-10-23 10:46 pm Mangalore Correspondent ಕರಾವಳಿ
ಮಂಗಳೂರು, ಅ.23: ನಗರದ ಸ್ಟೇಟ್ಬ್ಯಾಂಕ್ ಬಳಿಯ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿ ಖಾಸಗಿ ಬಸ್ಸಿನ ಧಾವಂತಕ್ಕೆ ಪಾದಚಾರಿ ಒಬ್ಬರು ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ ವೃತ್ತದಿಂದ ಕೊಣಾಜೆ ಬಳಿಯ ಹೂಹಾಕುವ ಕಲ್ಲು ಎಂಬಲ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ತಿರುವು ಪಡೆಯುತ್ತಿದ್ದಂತೆ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದು ನೇರವಾಗಿ ಬಸ್ಸಿನ ಮುಂದಿನ ಚಕ್ರದಡಿಗೆ ಬಿದ್ದು ಸಾವು ಕಂಡಿದ್ದಾರೆ.
ವ್ಯಕ್ತಿಯ ತಲೆ ಪೂರ್ತಿ ಛಿದ್ರಗೊಂಡಿದ್ದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಖ ಛಿದ್ರಗೊಂಡಿದ್ದರಿಂದ ವ್ಯಕ್ತಿಯ ಮುಖ ಪರಿಚಯವೂ ಇಲ್ಲದೆ ಮೃತರ ಪತ್ತೆ ಸಾಧ್ಯವಾಗಿಲ್ಲ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು ಪಾಂಡೇಶ್ವರ ಪೊಲೀಸರು ಸೆಕ್ಷನ್ 304 ಅಡಿ ಕೊಲೆಗೆ ಸಮಾನ ಆಗಬಲ್ಲ ಅಪರಾಧ ಎಸಗಿದ್ದಾಗಿ ಪ್ರಕರಣ ದಾಖಲಿಸಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿ 40-42 ವಯಸ್ಸಿನವರು ಎನ್ನಲಾಗುತ್ತಿದ್ದು ಅಪರಿಚಿತನ ಪತ್ತೆಗಾಗಿ ಸಂಶಯ ಇದ್ದವರು ಪಾಂಡೇಶ್ವರ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ. ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇಡಲಾಗಿದೆ.
Brutal accident in Mangalore, two wheeler rider crushes, face unidentified after bus rams bike at Rao and Rao circle. Traffic police have requested the family to come forward if anyone is found missing.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm