ಬ್ರೇಕಿಂಗ್ ನ್ಯೂಸ್
23-10-23 10:46 pm Mangalore Correspondent ಕರಾವಳಿ
ಮಂಗಳೂರು, ಅ.23: ನಗರದ ಸ್ಟೇಟ್ಬ್ಯಾಂಕ್ ಬಳಿಯ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿ ಖಾಸಗಿ ಬಸ್ಸಿನ ಧಾವಂತಕ್ಕೆ ಪಾದಚಾರಿ ಒಬ್ಬರು ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ ವೃತ್ತದಿಂದ ಕೊಣಾಜೆ ಬಳಿಯ ಹೂಹಾಕುವ ಕಲ್ಲು ಎಂಬಲ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ತಿರುವು ಪಡೆಯುತ್ತಿದ್ದಂತೆ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದು ನೇರವಾಗಿ ಬಸ್ಸಿನ ಮುಂದಿನ ಚಕ್ರದಡಿಗೆ ಬಿದ್ದು ಸಾವು ಕಂಡಿದ್ದಾರೆ.
ವ್ಯಕ್ತಿಯ ತಲೆ ಪೂರ್ತಿ ಛಿದ್ರಗೊಂಡಿದ್ದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಖ ಛಿದ್ರಗೊಂಡಿದ್ದರಿಂದ ವ್ಯಕ್ತಿಯ ಮುಖ ಪರಿಚಯವೂ ಇಲ್ಲದೆ ಮೃತರ ಪತ್ತೆ ಸಾಧ್ಯವಾಗಿಲ್ಲ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು ಪಾಂಡೇಶ್ವರ ಪೊಲೀಸರು ಸೆಕ್ಷನ್ 304 ಅಡಿ ಕೊಲೆಗೆ ಸಮಾನ ಆಗಬಲ್ಲ ಅಪರಾಧ ಎಸಗಿದ್ದಾಗಿ ಪ್ರಕರಣ ದಾಖಲಿಸಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿ 40-42 ವಯಸ್ಸಿನವರು ಎನ್ನಲಾಗುತ್ತಿದ್ದು ಅಪರಿಚಿತನ ಪತ್ತೆಗಾಗಿ ಸಂಶಯ ಇದ್ದವರು ಪಾಂಡೇಶ್ವರ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ. ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇಡಲಾಗಿದೆ.
Brutal accident in Mangalore, two wheeler rider crushes, face unidentified after bus rams bike at Rao and Rao circle. Traffic police have requested the family to come forward if anyone is found missing.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 04:36 pm
HK News Staffer
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm