ಬ್ರೇಕಿಂಗ್ ನ್ಯೂಸ್
23-10-23 11:01 pm Mangalore Correspondent ಕರಾವಳಿ
ಬಂಟ್ವಾಳ, ಅ23: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.
ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ.
ಸನತ್ ಅವರು ಮೀನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಮೀನು ಮಾರಾಟಕ್ಕಾಗಿ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಿಲ್ಲ ಎಂದು ಹೇಳಲಾಗಿದೆ.
ಅದಕ್ಕಾಗಿ ಟೆಂಪೋ ಕೂಡ ಮಾರಾಟ ಮಾಡಿದ್ದ. ಜೊತೆಗೆ ಕೋಳಿ ಅಂಕಕ್ಕೆ ಹೋಗುತ್ತಿದ್ದ ಈತ ಅಲ್ಲಿಯೂ ಹಣ ಕಳೆದುಕೊಂಡು ಮಾನಸಿಕವಾಗಿ ನೊಂದುಕೊಂಡಿದ್ದು, ಸಾಲದ ಬಾಧೆಯಿಂದ ಹೊರಬರಲು ಅಸಾಧ್ಯ ಪರಿಸ್ಥಿತಿಯಲ್ಲಿದ್ದ ಈತ ಮನೆಯವರು ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ನವರಾತ್ರಿ ಪೂಜೆ ಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಪೂಜೆ ಮುಗಿಸಿಕೊಂಡು ಮನೆಗೆ ಬಂದ ವೇಳೆ ರೂಮ್ ಬಾಗಿಲು ಹಾಕಿಕೊಂಡಿದ್ದನ್ನು ಗಮನಿಸಿ ಕರೆದಾಗ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹಾಗಾಗಿ ಬಾಗಿಲು ಮುರಿದು ನೋಡಿದಾಗ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Bantwal Youth commits suicide due to fish business loss, loss and loan.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm