ಬ್ರೇಕಿಂಗ್ ನ್ಯೂಸ್
23-10-23 11:01 pm Mangalore Correspondent ಕರಾವಳಿ
ಬಂಟ್ವಾಳ, ಅ23: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.
ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ.
ಸನತ್ ಅವರು ಮೀನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಮೀನು ಮಾರಾಟಕ್ಕಾಗಿ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಿಲ್ಲ ಎಂದು ಹೇಳಲಾಗಿದೆ.
ಅದಕ್ಕಾಗಿ ಟೆಂಪೋ ಕೂಡ ಮಾರಾಟ ಮಾಡಿದ್ದ. ಜೊತೆಗೆ ಕೋಳಿ ಅಂಕಕ್ಕೆ ಹೋಗುತ್ತಿದ್ದ ಈತ ಅಲ್ಲಿಯೂ ಹಣ ಕಳೆದುಕೊಂಡು ಮಾನಸಿಕವಾಗಿ ನೊಂದುಕೊಂಡಿದ್ದು, ಸಾಲದ ಬಾಧೆಯಿಂದ ಹೊರಬರಲು ಅಸಾಧ್ಯ ಪರಿಸ್ಥಿತಿಯಲ್ಲಿದ್ದ ಈತ ಮನೆಯವರು ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ನವರಾತ್ರಿ ಪೂಜೆ ಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಪೂಜೆ ಮುಗಿಸಿಕೊಂಡು ಮನೆಗೆ ಬಂದ ವೇಳೆ ರೂಮ್ ಬಾಗಿಲು ಹಾಕಿಕೊಂಡಿದ್ದನ್ನು ಗಮನಿಸಿ ಕರೆದಾಗ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹಾಗಾಗಿ ಬಾಗಿಲು ಮುರಿದು ನೋಡಿದಾಗ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Bantwal Youth commits suicide due to fish business loss, loss and loan.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm