ಬ್ರೇಕಿಂಗ್ ನ್ಯೂಸ್
24-10-23 01:28 pm Mangalore Correspondent ಕರಾವಳಿ
ಮಂಗಳೂರು, ಅ.24: ಸ್ಕೂಟರಿಗೆ ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಗಂಭೀರ ಗಾಯಗೊಂಡ ಘಟನೆ ಕದ್ರಿ ಕೆಪಿಟಿ ವೃತ್ತದ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.


ಕದ್ರಿ ಕಂಬಳ ನಿವಾಸಿಗಳಾದ ಸೂರ್ಯನಾರಾಯಣ ರಾವ್ (65) ಮತ್ತು ಪತ್ನಿ ಸವಿತಾ (61) ಗಂಭೀರ ಗಾಯಗೊಂಡವರು. ಇವರು ಸ್ಕೂಟರಿನಲ್ಲಿ ಕದ್ರಿ ಕೆಪಿಟಿ ವೃತ್ತದಿಂದ ಮುಂದೆ ಬಂದು ಹೆದ್ದಾರಿಯಲ್ಲಿ ಎಸ್ ಕೆಎಸ್ ಪ್ಲಾನೆಟ್ ಅಪಾರ್ಟ್ಮೆಂಟ್ ಎದುರಲ್ಲಿ ಯು ಟರ್ನ್ ಹೊಡೆದಿದ್ದಾರೆ. ಈ ವೇಳೆ, ಕೊಟ್ಟಾರ ಕಡೆಯಿಂದ ವೇಗವಾಗಿ ಬರುತ್ತಿದ್ದ ಈಕೋ ಕಾರು ಸ್ಕೂಟರಿಗೆ ಹಿಂದಿನಿಂದ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರಿನಲ್ಲಿದ್ದ ಪತಿ, ಪತ್ನಿ ಇಬ್ಬರೂ ನೆಲಕ್ಕೆ ಎಸೆಯಲ್ಪಟ್ಟಿದ್ದಾರೆ. ಸೂರ್ಯನಾರಾಯಣ ರಾವ್ ಅವರ ತಲೆಗೆ ಗಂಭೀರ ಏಟು ಬಿದ್ದಿದೆ. ಪತ್ನಿಗೆ ಕೈಕಾಲುಗಳಿಗೆ ಏಟು ಬಿದ್ದಿದ್ದು ಅವರನ್ನು ಕೂಡಲೇ ಸ್ಥಳೀಯರು ಎಜೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕದ್ರಿ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Mangalore Accident near Kadri kpt, elderly husband and wife injured.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm