ಬ್ರೇಕಿಂಗ್ ನ್ಯೂಸ್
24-10-23 01:28 pm Mangalore Correspondent ಕರಾವಳಿ
ಮಂಗಳೂರು, ಅ.24: ಸ್ಕೂಟರಿಗೆ ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಗಂಭೀರ ಗಾಯಗೊಂಡ ಘಟನೆ ಕದ್ರಿ ಕೆಪಿಟಿ ವೃತ್ತದ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.


ಕದ್ರಿ ಕಂಬಳ ನಿವಾಸಿಗಳಾದ ಸೂರ್ಯನಾರಾಯಣ ರಾವ್ (65) ಮತ್ತು ಪತ್ನಿ ಸವಿತಾ (61) ಗಂಭೀರ ಗಾಯಗೊಂಡವರು. ಇವರು ಸ್ಕೂಟರಿನಲ್ಲಿ ಕದ್ರಿ ಕೆಪಿಟಿ ವೃತ್ತದಿಂದ ಮುಂದೆ ಬಂದು ಹೆದ್ದಾರಿಯಲ್ಲಿ ಎಸ್ ಕೆಎಸ್ ಪ್ಲಾನೆಟ್ ಅಪಾರ್ಟ್ಮೆಂಟ್ ಎದುರಲ್ಲಿ ಯು ಟರ್ನ್ ಹೊಡೆದಿದ್ದಾರೆ. ಈ ವೇಳೆ, ಕೊಟ್ಟಾರ ಕಡೆಯಿಂದ ವೇಗವಾಗಿ ಬರುತ್ತಿದ್ದ ಈಕೋ ಕಾರು ಸ್ಕೂಟರಿಗೆ ಹಿಂದಿನಿಂದ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರಿನಲ್ಲಿದ್ದ ಪತಿ, ಪತ್ನಿ ಇಬ್ಬರೂ ನೆಲಕ್ಕೆ ಎಸೆಯಲ್ಪಟ್ಟಿದ್ದಾರೆ. ಸೂರ್ಯನಾರಾಯಣ ರಾವ್ ಅವರ ತಲೆಗೆ ಗಂಭೀರ ಏಟು ಬಿದ್ದಿದೆ. ಪತ್ನಿಗೆ ಕೈಕಾಲುಗಳಿಗೆ ಏಟು ಬಿದ್ದಿದ್ದು ಅವರನ್ನು ಕೂಡಲೇ ಸ್ಥಳೀಯರು ಎಜೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕದ್ರಿ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Mangalore Accident near Kadri kpt, elderly husband and wife injured.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm