ಬ್ರೇಕಿಂಗ್ ನ್ಯೂಸ್
24-10-23 01:28 pm Mangalore Correspondent ಕರಾವಳಿ
ಮಂಗಳೂರು, ಅ.24: ಸ್ಕೂಟರಿಗೆ ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಗಂಭೀರ ಗಾಯಗೊಂಡ ಘಟನೆ ಕದ್ರಿ ಕೆಪಿಟಿ ವೃತ್ತದ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.


ಕದ್ರಿ ಕಂಬಳ ನಿವಾಸಿಗಳಾದ ಸೂರ್ಯನಾರಾಯಣ ರಾವ್ (65) ಮತ್ತು ಪತ್ನಿ ಸವಿತಾ (61) ಗಂಭೀರ ಗಾಯಗೊಂಡವರು. ಇವರು ಸ್ಕೂಟರಿನಲ್ಲಿ ಕದ್ರಿ ಕೆಪಿಟಿ ವೃತ್ತದಿಂದ ಮುಂದೆ ಬಂದು ಹೆದ್ದಾರಿಯಲ್ಲಿ ಎಸ್ ಕೆಎಸ್ ಪ್ಲಾನೆಟ್ ಅಪಾರ್ಟ್ಮೆಂಟ್ ಎದುರಲ್ಲಿ ಯು ಟರ್ನ್ ಹೊಡೆದಿದ್ದಾರೆ. ಈ ವೇಳೆ, ಕೊಟ್ಟಾರ ಕಡೆಯಿಂದ ವೇಗವಾಗಿ ಬರುತ್ತಿದ್ದ ಈಕೋ ಕಾರು ಸ್ಕೂಟರಿಗೆ ಹಿಂದಿನಿಂದ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರಿನಲ್ಲಿದ್ದ ಪತಿ, ಪತ್ನಿ ಇಬ್ಬರೂ ನೆಲಕ್ಕೆ ಎಸೆಯಲ್ಪಟ್ಟಿದ್ದಾರೆ. ಸೂರ್ಯನಾರಾಯಣ ರಾವ್ ಅವರ ತಲೆಗೆ ಗಂಭೀರ ಏಟು ಬಿದ್ದಿದೆ. ಪತ್ನಿಗೆ ಕೈಕಾಲುಗಳಿಗೆ ಏಟು ಬಿದ್ದಿದ್ದು ಅವರನ್ನು ಕೂಡಲೇ ಸ್ಥಳೀಯರು ಎಜೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕದ್ರಿ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Mangalore Accident near Kadri kpt, elderly husband and wife injured.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm