ಬ್ರೇಕಿಂಗ್ ನ್ಯೂಸ್
25-10-23 10:28 am Mangalore Correspondent ಕರಾವಳಿ
ಉಳ್ಳಾಲ, ಅ.25: ಮಂಗಳೂರು ದಸರಾಕ್ಕೆ ತೆರಳುವ ಧಾವಂತದಲ್ಲಿದ್ದ ಬೈಕ್ ಸವಾರನೋರ್ವ ರಸ್ತೆ ದಾಟುತ್ತಿದ್ದ ಮಧ್ಯ ವಯಸ್ಕ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ, ಲಖಮಾಪುರ ನಿವಾಸಿ ಎಲ್ಲವ್ವ ದೊಡ್ಡಮನಿ (50) ಮೃತ ಮಹಿಳೆ. ಮೃತ ಎಲ್ಲವ್ವ ಅವರ ಪತಿ ಶಿವಪ್ಪ ಅವರು ಕೂಲಿ ಕಾರ್ಮಿಕರಾಗಿದ್ದು ಸಾಯಂಕಾಲದ ವೇಳೆ ಬಬ್ಬುಕಟ್ಟೆ ಬಳಿಯ ಸೋಝಾ ಇಲೆಕ್ಟ್ರಿಕಲ್ಸ್ ಬಳಿಯ ಮನೆಯಲ್ಲಿ ಸೆಕ್ಯುರಿಟಿ ವೃತ್ತಿ ನಿರ್ವಹಿಸುತ್ತಿದ್ದರು. ಎರಡು ದಿನಗಳ ಹಿಂದಷ್ಟೇ ಬಾದಾಮಿಯಿಂದ ಪತ್ನಿ ಎಲ್ಲವ್ವ ಬಂದು ಪತಿ ಜೊತೆಗೆ ತಂಗಿದ್ದರು. ಮಂಗಳವಾರ ಸಂಜೆ 8 ಗಂಟೆ ಸುಮಾರಿಗೆ ಮನೆಯ ವಿರುದ್ಧ ದಿಕ್ಕಿನಲ್ಲಿರುವ ಅಂಗಡಿಗೆ ದಿನಸಿ ಖರೀದಿಗೆ ತೆರಳಿದ್ದ ಎಲ್ಲವ್ವ ಅವರು ಮತ್ತೆ ಮನೆಗೆ ವಾಪಸಾಗಲು ರಸ್ತೆ ದಾಟುತ್ತಿದ್ದ ಸಂದರ್ಭ ಮಂಗಳೂರು ದಸರಾಕ್ಕೆ ತೆರಳುತ್ತಿದ್ದ ದೈಗೋಳಿ ನಿವಾಸಿ ಗಗನ್ ಎಂಬಾತನ ಬೈಕ್ ಡಿಕ್ಕಿ ಹೊಡೆದಿದೆ.
ಗಂಭೀರ ಗಾಯಗೊಂಡ ಮಹಿಳೆಯನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಯಲ್ಲೇ ಜಾರಿಕೊಂಡು ದೂರಕ್ಕೆ ಕ್ರಮಿಸಿ ರಸ್ತೆ ವಿಭಜಕಕ್ಕೆ ಗುದ್ದಿ ನಿಂತಿದೆ. ಬೈಕಿನಲ್ಲಿದ್ದ ಸವಾರ ಗಗನ್ ಹಾಗೂ ಇನ್ನೋರ್ವನಿಗೆ ಗಾಯವಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Accident, Woman dies after bike rams her while crossing road at Thokottu.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm