ಬ್ರೇಕಿಂಗ್ ನ್ಯೂಸ್
26-10-23 04:03 pm Mangalore Correspondent ಕರಾವಳಿ
ಮಂಗಳೂರು, ಅ.26: ಕುದ್ರೋಳಿ ಕ್ಷೇತ್ರದ ದಸರಾ ಶೋಭಾ ಯಾತ್ರೆಯಲ್ಲಿ ಸೌಜನ್ಯಾ ಫೋಟೊ ಇದೆಯೆಂಬ ಕಾರಣಕ್ಕೆ ನಿರಾಕರಿಸಲ್ಪಟ್ಟ ಟ್ಯಾಬ್ಲೋ ವಾಮಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆದಿದೆ.
ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ರೆಡಿಯಾಗಿ ಬಂದಿದ್ದ ದೇವಿ ಮಹಾತ್ಮೆ ಕಥಾನಕ ಹೊಂದಿದ್ದ ಸ್ತಬ್ಧಚಿತ್ರಕ್ಕೆ ಕೊನೆಕ್ಷಣದಲ್ಲಿ ನಿರಾಕರಿಸಲಾಗಿತ್ತು. ಕುದ್ರೋಳಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ವಿರೋಧ ವ್ಯಕ್ತಪಡಿಸಿ, ಪೊಲೀಸರ ಮೂಲಕ ತಡೆಯುವ ಯತ್ನ ಮಾಡಿದ್ದರು. ಪೊಲೀಸರು ಅವಕಾಶ ನಿರಾಕರಿಸಿದ್ದರಿಂದ ಟ್ಯಾಬ್ಲೋ ಉರ್ವಾದಲ್ಲಿಯೇ ಉಳಿದುಕೊಂಡಿತ್ತು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.






ಮಾಹಿತಿ ತಿಳಿದ ವಾಮಾಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಪೂಜಾ ಸಮಿತಿ ಸೌಜನ್ಯಪರ ಹೋರಾಟಗಾರನ್ನು ಸಂಪರ್ಕಿಸಿ ವಾಮಂಜೂರು ಸಾರ್ವಜನಿಕ ಶಾರದೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿತ್ತು. ಇದರಂತೆ, ಬುಧವಾರ ಸಂಜೆ ವಾಮಂಜೂರಿನಲ್ಲಿ ಆಯೋಜಿಸಿದ್ದ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯಲ್ಲಿ ಸೌಜನ್ಯಾ ಭಾವಚಿತ್ರವಿರುವ ಟ್ಯಾಬ್ಲೋ ಪಾಲ್ಗೊಂಡಿತ್ತು. ಅದರಲ್ಲಿ ಶ್ರೀ ದೇವಿಯ ರೂಪಕ ಸಾವಿರಾರು ಜನರಿಂದ ವೀಕ್ಷಿಸಲ್ಪಟ್ಟು ಅಪಾರ ಜನ ಮನ್ನಣೆ ಪಡೆಯಿತು.
Soujanya dasara tablo allowed Permission at Vamamjoor dasara program in Mangalore.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm