ಬ್ರೇಕಿಂಗ್ ನ್ಯೂಸ್
26-10-23 04:03 pm Mangalore Correspondent ಕರಾವಳಿ
ಮಂಗಳೂರು, ಅ.26: ಕುದ್ರೋಳಿ ಕ್ಷೇತ್ರದ ದಸರಾ ಶೋಭಾ ಯಾತ್ರೆಯಲ್ಲಿ ಸೌಜನ್ಯಾ ಫೋಟೊ ಇದೆಯೆಂಬ ಕಾರಣಕ್ಕೆ ನಿರಾಕರಿಸಲ್ಪಟ್ಟ ಟ್ಯಾಬ್ಲೋ ವಾಮಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆದಿದೆ.
ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ರೆಡಿಯಾಗಿ ಬಂದಿದ್ದ ದೇವಿ ಮಹಾತ್ಮೆ ಕಥಾನಕ ಹೊಂದಿದ್ದ ಸ್ತಬ್ಧಚಿತ್ರಕ್ಕೆ ಕೊನೆಕ್ಷಣದಲ್ಲಿ ನಿರಾಕರಿಸಲಾಗಿತ್ತು. ಕುದ್ರೋಳಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ವಿರೋಧ ವ್ಯಕ್ತಪಡಿಸಿ, ಪೊಲೀಸರ ಮೂಲಕ ತಡೆಯುವ ಯತ್ನ ಮಾಡಿದ್ದರು. ಪೊಲೀಸರು ಅವಕಾಶ ನಿರಾಕರಿಸಿದ್ದರಿಂದ ಟ್ಯಾಬ್ಲೋ ಉರ್ವಾದಲ್ಲಿಯೇ ಉಳಿದುಕೊಂಡಿತ್ತು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.






ಮಾಹಿತಿ ತಿಳಿದ ವಾಮಾಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಪೂಜಾ ಸಮಿತಿ ಸೌಜನ್ಯಪರ ಹೋರಾಟಗಾರನ್ನು ಸಂಪರ್ಕಿಸಿ ವಾಮಂಜೂರು ಸಾರ್ವಜನಿಕ ಶಾರದೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿತ್ತು. ಇದರಂತೆ, ಬುಧವಾರ ಸಂಜೆ ವಾಮಂಜೂರಿನಲ್ಲಿ ಆಯೋಜಿಸಿದ್ದ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯಲ್ಲಿ ಸೌಜನ್ಯಾ ಭಾವಚಿತ್ರವಿರುವ ಟ್ಯಾಬ್ಲೋ ಪಾಲ್ಗೊಂಡಿತ್ತು. ಅದರಲ್ಲಿ ಶ್ರೀ ದೇವಿಯ ರೂಪಕ ಸಾವಿರಾರು ಜನರಿಂದ ವೀಕ್ಷಿಸಲ್ಪಟ್ಟು ಅಪಾರ ಜನ ಮನ್ನಣೆ ಪಡೆಯಿತು.
Soujanya dasara tablo allowed Permission at Vamamjoor dasara program in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm