ಬ್ರೇಕಿಂಗ್ ನ್ಯೂಸ್
26-10-23 04:03 pm Mangalore Correspondent ಕರಾವಳಿ
ಮಂಗಳೂರು, ಅ.26: ಕುದ್ರೋಳಿ ಕ್ಷೇತ್ರದ ದಸರಾ ಶೋಭಾ ಯಾತ್ರೆಯಲ್ಲಿ ಸೌಜನ್ಯಾ ಫೋಟೊ ಇದೆಯೆಂಬ ಕಾರಣಕ್ಕೆ ನಿರಾಕರಿಸಲ್ಪಟ್ಟ ಟ್ಯಾಬ್ಲೋ ವಾಮಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆದಿದೆ.
ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ರೆಡಿಯಾಗಿ ಬಂದಿದ್ದ ದೇವಿ ಮಹಾತ್ಮೆ ಕಥಾನಕ ಹೊಂದಿದ್ದ ಸ್ತಬ್ಧಚಿತ್ರಕ್ಕೆ ಕೊನೆಕ್ಷಣದಲ್ಲಿ ನಿರಾಕರಿಸಲಾಗಿತ್ತು. ಕುದ್ರೋಳಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ವಿರೋಧ ವ್ಯಕ್ತಪಡಿಸಿ, ಪೊಲೀಸರ ಮೂಲಕ ತಡೆಯುವ ಯತ್ನ ಮಾಡಿದ್ದರು. ಪೊಲೀಸರು ಅವಕಾಶ ನಿರಾಕರಿಸಿದ್ದರಿಂದ ಟ್ಯಾಬ್ಲೋ ಉರ್ವಾದಲ್ಲಿಯೇ ಉಳಿದುಕೊಂಡಿತ್ತು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.






ಮಾಹಿತಿ ತಿಳಿದ ವಾಮಾಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಪೂಜಾ ಸಮಿತಿ ಸೌಜನ್ಯಪರ ಹೋರಾಟಗಾರನ್ನು ಸಂಪರ್ಕಿಸಿ ವಾಮಂಜೂರು ಸಾರ್ವಜನಿಕ ಶಾರದೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿತ್ತು. ಇದರಂತೆ, ಬುಧವಾರ ಸಂಜೆ ವಾಮಂಜೂರಿನಲ್ಲಿ ಆಯೋಜಿಸಿದ್ದ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯಲ್ಲಿ ಸೌಜನ್ಯಾ ಭಾವಚಿತ್ರವಿರುವ ಟ್ಯಾಬ್ಲೋ ಪಾಲ್ಗೊಂಡಿತ್ತು. ಅದರಲ್ಲಿ ಶ್ರೀ ದೇವಿಯ ರೂಪಕ ಸಾವಿರಾರು ಜನರಿಂದ ವೀಕ್ಷಿಸಲ್ಪಟ್ಟು ಅಪಾರ ಜನ ಮನ್ನಣೆ ಪಡೆಯಿತು.
Soujanya dasara tablo allowed Permission at Vamamjoor dasara program in Mangalore.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm