ಬ್ರೇಕಿಂಗ್ ನ್ಯೂಸ್
26-10-23 04:03 pm Mangalore Correspondent ಕರಾವಳಿ
ಮಂಗಳೂರು, ಅ.26: ಕುದ್ರೋಳಿ ಕ್ಷೇತ್ರದ ದಸರಾ ಶೋಭಾ ಯಾತ್ರೆಯಲ್ಲಿ ಸೌಜನ್ಯಾ ಫೋಟೊ ಇದೆಯೆಂಬ ಕಾರಣಕ್ಕೆ ನಿರಾಕರಿಸಲ್ಪಟ್ಟ ಟ್ಯಾಬ್ಲೋ ವಾಮಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆದಿದೆ.
ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ರೆಡಿಯಾಗಿ ಬಂದಿದ್ದ ದೇವಿ ಮಹಾತ್ಮೆ ಕಥಾನಕ ಹೊಂದಿದ್ದ ಸ್ತಬ್ಧಚಿತ್ರಕ್ಕೆ ಕೊನೆಕ್ಷಣದಲ್ಲಿ ನಿರಾಕರಿಸಲಾಗಿತ್ತು. ಕುದ್ರೋಳಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ವಿರೋಧ ವ್ಯಕ್ತಪಡಿಸಿ, ಪೊಲೀಸರ ಮೂಲಕ ತಡೆಯುವ ಯತ್ನ ಮಾಡಿದ್ದರು. ಪೊಲೀಸರು ಅವಕಾಶ ನಿರಾಕರಿಸಿದ್ದರಿಂದ ಟ್ಯಾಬ್ಲೋ ಉರ್ವಾದಲ್ಲಿಯೇ ಉಳಿದುಕೊಂಡಿತ್ತು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಮಾಹಿತಿ ತಿಳಿದ ವಾಮಾಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಪೂಜಾ ಸಮಿತಿ ಸೌಜನ್ಯಪರ ಹೋರಾಟಗಾರನ್ನು ಸಂಪರ್ಕಿಸಿ ವಾಮಂಜೂರು ಸಾರ್ವಜನಿಕ ಶಾರದೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿತ್ತು. ಇದರಂತೆ, ಬುಧವಾರ ಸಂಜೆ ವಾಮಂಜೂರಿನಲ್ಲಿ ಆಯೋಜಿಸಿದ್ದ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯಲ್ಲಿ ಸೌಜನ್ಯಾ ಭಾವಚಿತ್ರವಿರುವ ಟ್ಯಾಬ್ಲೋ ಪಾಲ್ಗೊಂಡಿತ್ತು. ಅದರಲ್ಲಿ ಶ್ರೀ ದೇವಿಯ ರೂಪಕ ಸಾವಿರಾರು ಜನರಿಂದ ವೀಕ್ಷಿಸಲ್ಪಟ್ಟು ಅಪಾರ ಜನ ಮನ್ನಣೆ ಪಡೆಯಿತು.
Soujanya dasara tablo allowed Permission at Vamamjoor dasara program in Mangalore.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:02 pm
Mangalore Correspondent
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm