ಬ್ರೇಕಿಂಗ್ ನ್ಯೂಸ್
26-10-23 06:59 pm Mangalore Correspondent ಕರಾವಳಿ
ಪುತ್ತೂರು, ಅ.25: ಸೆಲೆಬ್ರಿಟಿಗಳನ್ನು ಕಾಡುತ್ತಿರುವ ಹುಲಿ ಉಗುರು ಪ್ರಕರಣ ಈಗ ಹಳ್ಳಿಗಳಲ್ಲೂ ಸದ್ದು ಮಾಡತೊಡಗಿದೆ. ಸುಳ್ಯದ ನಗರ ಪಂಚಾಯತ್ ಉದ್ಯೋಗಿ ಮಹಿಳೆಯ ಕೊರಳಲ್ಲಿ ಹುಲಿ ಉಗುರು ಮಾದರಿ ಇದ್ದ ಫೋಟೊಗಳು ವೈರಲ್ ಆಗಿದ್ದು ಅರಣ್ಯಾಧಿಕಾರಿಗಳು ತನಿಖೆ ನಡೆಸಿದ್ದಾರೆ.
ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ತೆಗೆಸಿಕೊಂಡಿದ್ದ ಪೋಟೋ ಒಂದರಲ್ಲಿ ಅಲ್ಲಿನ ಉದ್ಯೋಗಿ ಶಶಿಕಲಾ ಅವರ ಕೊರಳಿನಲ್ಲಿ ಹುಲಿ ಉಗುರನ್ನು ಹೋಲುವ ಲಾಕೆಟ್ ಇತ್ತು. ಇದರ ಪೋಟೊ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸುಳ್ಯ ಅರಣ್ಯ ಇಲಾಖೆಯವರು ಶಶಿಕಲಾ ಅವರನ್ನು ಸಂಪರ್ಕಿಸಿ ಕಚೇರಿಗೆ ಬರುವಂತೆ ಸೂಚಿಸಿದ್ದರು. ಶಶಿಕಲಾ ಅವರು ಆ ಲಾಕೆಟ್ ನೊಂದಿಗೆ ವಲಯಾರಣ್ಯಾಧಿಕಾರಿಗಳ ಕಚೇರಿಗೆ ತೆರಳಿ ಅದನ್ನು ಅಲ್ಲಿ ಒಪ್ಪಿಸಿದ್ದಾರೆ.
ಇದು ಅಸಲಿ ಹುಲಿ ಉಗುರಿನ ಲಾಕೆಟ್ ಅಲ್ಲ. ಮಾರಾಟ ಮಾಡಲು ಬಂದವರಿಂದ ನನ್ನ ತಾಯಿ ಖರೀದಿಸಿ, ಧರಿಸುತ್ತಿದ್ದರು. ನಾನು ಕೂಡಾ ಅನೇಕ ವರ್ಷಗಳಿಂದ ಉಪಯೋಗಿಸುತ್ತಿದ್ದೇನೆ. ಫೋಟೋ ವೈರಲ್ ಆಗಿದ್ದರಿಂದ ಅರಣ್ಯ ಇಲಾಖೆಯವರು ಫೋನ್ ಮಾಡಿದಾಗ ಲಾಕೆಟ್ ಕೊಟ್ಟು ಬಂದಿದ್ದೇನೆ ಎಂದು ಶಶಿಕಲಾ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶಶಿಕಲಾ ಅವರ ಹುಲಿ ಉಗುರು ಧರಿಸಿರುವ ಪೋಟೋ ವೈರಲ್ ಆಗಿರುವುದರಿಂದ ತನಿಖೆ ನಡೆಸಿದ್ದೇವೆ. ಲಾಕೆಟನ್ನು ಪಡೆದಿದ್ದು, ಲ್ಯಾಬ್ ನಲ್ಲಿ ಪರೀಕ್ಷೆ ನಡೆಸುತ್ತೇವೆ. ಒರಿಜಿನಲ್ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Mangalore Sullia woman photo with tiger claw goes viral on social media.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm