ಬ್ರೇಕಿಂಗ್ ನ್ಯೂಸ್
26-10-23 06:59 pm Mangalore Correspondent ಕರಾವಳಿ
ಪುತ್ತೂರು, ಅ.25: ಸೆಲೆಬ್ರಿಟಿಗಳನ್ನು ಕಾಡುತ್ತಿರುವ ಹುಲಿ ಉಗುರು ಪ್ರಕರಣ ಈಗ ಹಳ್ಳಿಗಳಲ್ಲೂ ಸದ್ದು ಮಾಡತೊಡಗಿದೆ. ಸುಳ್ಯದ ನಗರ ಪಂಚಾಯತ್ ಉದ್ಯೋಗಿ ಮಹಿಳೆಯ ಕೊರಳಲ್ಲಿ ಹುಲಿ ಉಗುರು ಮಾದರಿ ಇದ್ದ ಫೋಟೊಗಳು ವೈರಲ್ ಆಗಿದ್ದು ಅರಣ್ಯಾಧಿಕಾರಿಗಳು ತನಿಖೆ ನಡೆಸಿದ್ದಾರೆ.
ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ತೆಗೆಸಿಕೊಂಡಿದ್ದ ಪೋಟೋ ಒಂದರಲ್ಲಿ ಅಲ್ಲಿನ ಉದ್ಯೋಗಿ ಶಶಿಕಲಾ ಅವರ ಕೊರಳಿನಲ್ಲಿ ಹುಲಿ ಉಗುರನ್ನು ಹೋಲುವ ಲಾಕೆಟ್ ಇತ್ತು. ಇದರ ಪೋಟೊ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸುಳ್ಯ ಅರಣ್ಯ ಇಲಾಖೆಯವರು ಶಶಿಕಲಾ ಅವರನ್ನು ಸಂಪರ್ಕಿಸಿ ಕಚೇರಿಗೆ ಬರುವಂತೆ ಸೂಚಿಸಿದ್ದರು. ಶಶಿಕಲಾ ಅವರು ಆ ಲಾಕೆಟ್ ನೊಂದಿಗೆ ವಲಯಾರಣ್ಯಾಧಿಕಾರಿಗಳ ಕಚೇರಿಗೆ ತೆರಳಿ ಅದನ್ನು ಅಲ್ಲಿ ಒಪ್ಪಿಸಿದ್ದಾರೆ.
ಇದು ಅಸಲಿ ಹುಲಿ ಉಗುರಿನ ಲಾಕೆಟ್ ಅಲ್ಲ. ಮಾರಾಟ ಮಾಡಲು ಬಂದವರಿಂದ ನನ್ನ ತಾಯಿ ಖರೀದಿಸಿ, ಧರಿಸುತ್ತಿದ್ದರು. ನಾನು ಕೂಡಾ ಅನೇಕ ವರ್ಷಗಳಿಂದ ಉಪಯೋಗಿಸುತ್ತಿದ್ದೇನೆ. ಫೋಟೋ ವೈರಲ್ ಆಗಿದ್ದರಿಂದ ಅರಣ್ಯ ಇಲಾಖೆಯವರು ಫೋನ್ ಮಾಡಿದಾಗ ಲಾಕೆಟ್ ಕೊಟ್ಟು ಬಂದಿದ್ದೇನೆ ಎಂದು ಶಶಿಕಲಾ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶಶಿಕಲಾ ಅವರ ಹುಲಿ ಉಗುರು ಧರಿಸಿರುವ ಪೋಟೋ ವೈರಲ್ ಆಗಿರುವುದರಿಂದ ತನಿಖೆ ನಡೆಸಿದ್ದೇವೆ. ಲಾಕೆಟನ್ನು ಪಡೆದಿದ್ದು, ಲ್ಯಾಬ್ ನಲ್ಲಿ ಪರೀಕ್ಷೆ ನಡೆಸುತ್ತೇವೆ. ಒರಿಜಿನಲ್ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Mangalore Sullia woman photo with tiger claw goes viral on social media.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm