ಬ್ರೇಕಿಂಗ್ ನ್ಯೂಸ್
27-10-23 01:05 pm Mangalore Correspondent ಕರಾವಳಿ
ಮಂಗಳೂರು, ಅ.27: ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ, ನಕಲಿ ವಾಟ್ಸಪ್ ಐಡಿ ಸೃಷ್ಟಿಸಿ ಹಣ ಕೇಳುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಇಂತಹ ಮನವಿಗಳ ಬಗ್ಗೆ ಎಚ್ಚರ ಇರುವಂತೆ ಆಯುಕ್ತರು ಮನವಿ ಮಾಡಿದ್ದಾರೆ.
ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಹತ್ತಿರದ ಒಡನಾಟ ಇರುವವರಿಗೆ ವಾಟ್ಸಪ್ ನಲ್ಲಿ ಇಂತಹ ಮೆಸೇಜುಗಳು ಬಂದಿದ್ದವು. ನಾನು ಹಾಸ್ಪಿಟಲ್ ನಲ್ಲಿದ್ದೇನೆ. ನನ್ನ ಯುಪಿಐ ವರ್ಕಿಂಗ್ ಇಲ್ಲ. ಸ್ವಲ್ಪ ಹಣ ಬೇಕಿತ್ತು. ಕಳಿಸಿದರೆ ಒಂದು ಗಂಟೆಯಲ್ಲಿ ಹಿಂತಿರುಗಿಸುತ್ತೇನೆ ಎಂಬುದಾಗಿ ಕಮಿಷನರ್ ಅವರ ಸಹೋದ್ಯೋಗಿ ಒಬ್ಬರಿಗೆ ಮೆಸೇಜು ಬಂದಿತ್ತು. ಈ ಬಗ್ಗೆ ಕಮಿಷನರ್ ಅವರಿಗೆ ತಿಳಿಸುತ್ತಿದ್ದಂತೆ ಅಲರ್ಟ್ ಆಗಿದ್ದಾರೆ.


ಈ ಬಗ್ಗೆ ಕಮಿಷನರ್ ಬಳಿ ಪ್ರತಿಕ್ರಿಯೆ ಕೇಳಿದಾಗ, ಯಾರೋ ಫೇಕ್ ನಂಬರಲ್ಲಿ ನನ್ನ ಫೋಟೊ ಹಾಕಿ ಈ ರೀತಿ ಮಾಡಿದ್ದಾರೆ. ರಾಜಸ್ಥಾನ ಮೂಲದ ಭರತ್ ಪುರದವರು ಎನ್ನುವ ಮಾಹಿತಿ ಇದೆ. ಸೈಬರ್ ಠಾಣೆಯಲ್ಲಿ ಕೇಸು ದಾಖಲಿಸಿ ತನಿಖೆ ಮಾಡಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಹಿಂದೆಲ್ಲ ಫೇಸ್ಬುಕ್ ನಕಲಿ ಐಡಿ ಸೃಷ್ಟಿಸಿ ಹಣ ಕೇಳುವುದು ಇತ್ತು. ಈಗ ವಾಟ್ಸಪಲ್ಲಿ ಡಿಪಿ ಫೋಟೊ ಹಾಕಿ ಯಾಮಾರಿಸುವ ಯತ್ನ ನಡೆಯುತ್ತಿದೆ.
Fake WhatsApp profile of Mangalore commissioner Anupam Agrawal IPS, demands money. Commissioner has said not to fall prey to such messages.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm