ಬ್ರೇಕಿಂಗ್ ನ್ಯೂಸ್
27-10-23 01:05 pm Mangalore Correspondent ಕರಾವಳಿ
ಮಂಗಳೂರು, ಅ.27: ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ, ನಕಲಿ ವಾಟ್ಸಪ್ ಐಡಿ ಸೃಷ್ಟಿಸಿ ಹಣ ಕೇಳುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಇಂತಹ ಮನವಿಗಳ ಬಗ್ಗೆ ಎಚ್ಚರ ಇರುವಂತೆ ಆಯುಕ್ತರು ಮನವಿ ಮಾಡಿದ್ದಾರೆ.
ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಹತ್ತಿರದ ಒಡನಾಟ ಇರುವವರಿಗೆ ವಾಟ್ಸಪ್ ನಲ್ಲಿ ಇಂತಹ ಮೆಸೇಜುಗಳು ಬಂದಿದ್ದವು. ನಾನು ಹಾಸ್ಪಿಟಲ್ ನಲ್ಲಿದ್ದೇನೆ. ನನ್ನ ಯುಪಿಐ ವರ್ಕಿಂಗ್ ಇಲ್ಲ. ಸ್ವಲ್ಪ ಹಣ ಬೇಕಿತ್ತು. ಕಳಿಸಿದರೆ ಒಂದು ಗಂಟೆಯಲ್ಲಿ ಹಿಂತಿರುಗಿಸುತ್ತೇನೆ ಎಂಬುದಾಗಿ ಕಮಿಷನರ್ ಅವರ ಸಹೋದ್ಯೋಗಿ ಒಬ್ಬರಿಗೆ ಮೆಸೇಜು ಬಂದಿತ್ತು. ಈ ಬಗ್ಗೆ ಕಮಿಷನರ್ ಅವರಿಗೆ ತಿಳಿಸುತ್ತಿದ್ದಂತೆ ಅಲರ್ಟ್ ಆಗಿದ್ದಾರೆ.


ಈ ಬಗ್ಗೆ ಕಮಿಷನರ್ ಬಳಿ ಪ್ರತಿಕ್ರಿಯೆ ಕೇಳಿದಾಗ, ಯಾರೋ ಫೇಕ್ ನಂಬರಲ್ಲಿ ನನ್ನ ಫೋಟೊ ಹಾಕಿ ಈ ರೀತಿ ಮಾಡಿದ್ದಾರೆ. ರಾಜಸ್ಥಾನ ಮೂಲದ ಭರತ್ ಪುರದವರು ಎನ್ನುವ ಮಾಹಿತಿ ಇದೆ. ಸೈಬರ್ ಠಾಣೆಯಲ್ಲಿ ಕೇಸು ದಾಖಲಿಸಿ ತನಿಖೆ ಮಾಡಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಹಿಂದೆಲ್ಲ ಫೇಸ್ಬುಕ್ ನಕಲಿ ಐಡಿ ಸೃಷ್ಟಿಸಿ ಹಣ ಕೇಳುವುದು ಇತ್ತು. ಈಗ ವಾಟ್ಸಪಲ್ಲಿ ಡಿಪಿ ಫೋಟೊ ಹಾಕಿ ಯಾಮಾರಿಸುವ ಯತ್ನ ನಡೆಯುತ್ತಿದೆ.
Fake WhatsApp profile of Mangalore commissioner Anupam Agrawal IPS, demands money. Commissioner has said not to fall prey to such messages.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm