ಬ್ರೇಕಿಂಗ್ ನ್ಯೂಸ್
27-10-23 01:05 pm Mangalore Correspondent ಕರಾವಳಿ
ಮಂಗಳೂರು, ಅ.27: ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ, ನಕಲಿ ವಾಟ್ಸಪ್ ಐಡಿ ಸೃಷ್ಟಿಸಿ ಹಣ ಕೇಳುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಇಂತಹ ಮನವಿಗಳ ಬಗ್ಗೆ ಎಚ್ಚರ ಇರುವಂತೆ ಆಯುಕ್ತರು ಮನವಿ ಮಾಡಿದ್ದಾರೆ.
ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಹತ್ತಿರದ ಒಡನಾಟ ಇರುವವರಿಗೆ ವಾಟ್ಸಪ್ ನಲ್ಲಿ ಇಂತಹ ಮೆಸೇಜುಗಳು ಬಂದಿದ್ದವು. ನಾನು ಹಾಸ್ಪಿಟಲ್ ನಲ್ಲಿದ್ದೇನೆ. ನನ್ನ ಯುಪಿಐ ವರ್ಕಿಂಗ್ ಇಲ್ಲ. ಸ್ವಲ್ಪ ಹಣ ಬೇಕಿತ್ತು. ಕಳಿಸಿದರೆ ಒಂದು ಗಂಟೆಯಲ್ಲಿ ಹಿಂತಿರುಗಿಸುತ್ತೇನೆ ಎಂಬುದಾಗಿ ಕಮಿಷನರ್ ಅವರ ಸಹೋದ್ಯೋಗಿ ಒಬ್ಬರಿಗೆ ಮೆಸೇಜು ಬಂದಿತ್ತು. ಈ ಬಗ್ಗೆ ಕಮಿಷನರ್ ಅವರಿಗೆ ತಿಳಿಸುತ್ತಿದ್ದಂತೆ ಅಲರ್ಟ್ ಆಗಿದ್ದಾರೆ.
ಈ ಬಗ್ಗೆ ಕಮಿಷನರ್ ಬಳಿ ಪ್ರತಿಕ್ರಿಯೆ ಕೇಳಿದಾಗ, ಯಾರೋ ಫೇಕ್ ನಂಬರಲ್ಲಿ ನನ್ನ ಫೋಟೊ ಹಾಕಿ ಈ ರೀತಿ ಮಾಡಿದ್ದಾರೆ. ರಾಜಸ್ಥಾನ ಮೂಲದ ಭರತ್ ಪುರದವರು ಎನ್ನುವ ಮಾಹಿತಿ ಇದೆ. ಸೈಬರ್ ಠಾಣೆಯಲ್ಲಿ ಕೇಸು ದಾಖಲಿಸಿ ತನಿಖೆ ಮಾಡಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಹಿಂದೆಲ್ಲ ಫೇಸ್ಬುಕ್ ನಕಲಿ ಐಡಿ ಸೃಷ್ಟಿಸಿ ಹಣ ಕೇಳುವುದು ಇತ್ತು. ಈಗ ವಾಟ್ಸಪಲ್ಲಿ ಡಿಪಿ ಫೋಟೊ ಹಾಕಿ ಯಾಮಾರಿಸುವ ಯತ್ನ ನಡೆಯುತ್ತಿದೆ.
Fake WhatsApp profile of Mangalore commissioner Anupam Agrawal IPS, demands money. Commissioner has said not to fall prey to such messages.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm