ಬ್ರೇಕಿಂಗ್ ನ್ಯೂಸ್
27-10-23 01:05 pm Mangalore Correspondent ಕರಾವಳಿ
ಮಂಗಳೂರು, ಅ.27: ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ, ನಕಲಿ ವಾಟ್ಸಪ್ ಐಡಿ ಸೃಷ್ಟಿಸಿ ಹಣ ಕೇಳುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಇಂತಹ ಮನವಿಗಳ ಬಗ್ಗೆ ಎಚ್ಚರ ಇರುವಂತೆ ಆಯುಕ್ತರು ಮನವಿ ಮಾಡಿದ್ದಾರೆ.
ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಹತ್ತಿರದ ಒಡನಾಟ ಇರುವವರಿಗೆ ವಾಟ್ಸಪ್ ನಲ್ಲಿ ಇಂತಹ ಮೆಸೇಜುಗಳು ಬಂದಿದ್ದವು. ನಾನು ಹಾಸ್ಪಿಟಲ್ ನಲ್ಲಿದ್ದೇನೆ. ನನ್ನ ಯುಪಿಐ ವರ್ಕಿಂಗ್ ಇಲ್ಲ. ಸ್ವಲ್ಪ ಹಣ ಬೇಕಿತ್ತು. ಕಳಿಸಿದರೆ ಒಂದು ಗಂಟೆಯಲ್ಲಿ ಹಿಂತಿರುಗಿಸುತ್ತೇನೆ ಎಂಬುದಾಗಿ ಕಮಿಷನರ್ ಅವರ ಸಹೋದ್ಯೋಗಿ ಒಬ್ಬರಿಗೆ ಮೆಸೇಜು ಬಂದಿತ್ತು. ಈ ಬಗ್ಗೆ ಕಮಿಷನರ್ ಅವರಿಗೆ ತಿಳಿಸುತ್ತಿದ್ದಂತೆ ಅಲರ್ಟ್ ಆಗಿದ್ದಾರೆ.


ಈ ಬಗ್ಗೆ ಕಮಿಷನರ್ ಬಳಿ ಪ್ರತಿಕ್ರಿಯೆ ಕೇಳಿದಾಗ, ಯಾರೋ ಫೇಕ್ ನಂಬರಲ್ಲಿ ನನ್ನ ಫೋಟೊ ಹಾಕಿ ಈ ರೀತಿ ಮಾಡಿದ್ದಾರೆ. ರಾಜಸ್ಥಾನ ಮೂಲದ ಭರತ್ ಪುರದವರು ಎನ್ನುವ ಮಾಹಿತಿ ಇದೆ. ಸೈಬರ್ ಠಾಣೆಯಲ್ಲಿ ಕೇಸು ದಾಖಲಿಸಿ ತನಿಖೆ ಮಾಡಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಹಿಂದೆಲ್ಲ ಫೇಸ್ಬುಕ್ ನಕಲಿ ಐಡಿ ಸೃಷ್ಟಿಸಿ ಹಣ ಕೇಳುವುದು ಇತ್ತು. ಈಗ ವಾಟ್ಸಪಲ್ಲಿ ಡಿಪಿ ಫೋಟೊ ಹಾಕಿ ಯಾಮಾರಿಸುವ ಯತ್ನ ನಡೆಯುತ್ತಿದೆ.
Fake WhatsApp profile of Mangalore commissioner Anupam Agrawal IPS, demands money. Commissioner has said not to fall prey to such messages.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm